Webdunia - Bharat's app for daily news and videos

Install App

ಸುಪ್ರೀಂ ಕೋರ್ಟ್ ಒಪ್ಪಿಗೆಯಿಲ್ಲದೆ ಟೀಂ ಇಂಡಿಯಾಗೆ ಪ್ರೈಸ್ ಹಣ ಸಿಗಲ್ಲ

Webdunia
ಗುರುವಾರ, 22 ಡಿಸೆಂಬರ್ 2016 (11:18 IST)
ನವದೆಹಲಿ: ಬಿಸಿಸಿಐಯಲ್ಲಿ ಈಗ ಹುಲ್ಲು ಕಡ್ಡಿ ಆಡಬೇಕಾದರೂ, ಸುಪ್ರೀಂ ಕೋರ್ಟ್ ಒಪ್ಪಿಗೆ ಬೇಕು. ಈಗ ಟೀಂ ಇಂಡಿಯಾಕ್ಕೆ ದುಡ್ಡು ಕೊಡಬೇಕಾದರೂ ಕೋರ್ಟ್ ಒಪ್ಪಿಗೆ ಕೊಡಬೇಕು. ದೇಶಕ್ಕೇ ಒಂದು ಆರ್ಥಿಕ ನಿರ್ಬಂಧನೆಯಿದ್ದರೆ, ಬಿಸಿಸಿಐ ಹಣಕಾಸಿನ ವಿಚಾರವನ್ನು ಸುಪ್ರೀಂ ಕೋರ್ಟ್ ಇನ್ನೊಂದು ರೀತಿಯಲ್ಲಿ ನಿಯಂತ್ರಿಸುತ್ತಿದೆ.


ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಲೆಕ್ಕದಲ್ಲಿ ವಿರಾಟ್ ಕೊಹ್ಲಿ ಪಡೆಗೆ ಬಹುಮಾನ ಹಣ ಸಂದಾಯ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡುತ್ತಿಲ್ಲ. ಯಾಕೆಂದರೆ ಲೋಧಾ ಸಮಿತಿಯ ವರದಿಯ ಆಧಾರದಲ್ಲಿ ಸುಪ್ರೀಂ ಕೋರ್ಟ್ ಬಿಸಿಸಿಐಗೆ ಆರ್ಥಿಕ ದಿಗ್ಬಂಧನ ವಿಧಿಸಿದೆ. ಬೇಕಾಬಿಟ್ಟಿ ಖರ್ಚು ಮಾಡುವಂತಿಲ್ಲ. ಇದೀಗ ತಲೆನೋವಾಗಿದೆ.

ಬಿಸಿಸಿಐ ಈಗ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯಕ್ಕೆ ಪ್ರತೀ ಪಂದ್ಯಕ್ಕೆ 25 ಲಕ್ಷ ರೂ. ನಂತೆ ಖರ್ಚು ಮಾಡಲು ಕೋರ್ಟ್ ಒಪ್ಪಿಗೆ ಪಡೆಯಲು ಚಿಂತನೆ ನಡೆಸಿದೆ. ಅದರ ಜತೆಗೆ ಬಹುಮಾನ ಹಣಕ್ಕೂ ಅರ್ಜಿ ಹಾಕುತ್ತದೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸರ್ಫರಾಜ್ ಖಾನ್ ಎರಡೇ ತಿಂಗಳಲ್ಲಿ 17 ಕೆಜಿ ತೂಕ ಇಳಿಸಿದ್ದು ಹೇಗೆ

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments