Webdunia - Bharat's app for daily news and videos

Install App

ಟೀಂ ಇಂಡಿಯಾ ನಾಲ್ಕನೇ ಕ್ರಮಾಂಕದ ತಲೆನೋವಿಗೆ ನಾನೇ ಸರಿ ಎಂದು ಸುರೇಶ್ ರೈನಾ

Webdunia
ಶನಿವಾರ, 28 ಸೆಪ್ಟಂಬರ್ 2019 (08:22 IST)
ಮುಂಬೈ: ಟೀಂ ಇಂಡಿಯಾದಲ್ಲಿ ಕಳೆದು ಕೆಲವು ಸಮಯದಿಂದಲೂ ಆಯ್ಕೆಗಾರರಿಗೆ ತಲೆನೋವಾಗಿರುವ ನಾಲ್ಕನೇ ಕ್ರಮಾಂಕದ ಬ್ಯಾಟ್ಸ್ ಮನ್ ಯಾರು ಎಂಬ ಪ್ರಶ್ನೆಗೆ ಹಿರಿಯ ಕ್ರಿಕೆಟಿಗ ಸುರೇಶ್ ರೈನಾ ಪರಿಹಾರವೊಂದನ್ನು ಸೂಚಿಸಿದ್ದಾರೆ.


ವಿಶ್ವಕಪ್ ನಲ್ಲೂ ಭಾರತದ ಸೋಲಿಗೆ ಇದೇ ಕ್ರಮಾಂಕಕ್ಕೆ ಉತ್ತಮ ಬ್ಯಾಟ್ಸ್ ಮನ್ ಗಳಿಲ್ಲದೇ ಇರುವುದೇ ಕಾರಣವಾಗಿತ್ತು. ಈಗಲೂ ಆ ಸ್ಥಾನಕ್ಕೆ ಸೂಕ್ತ ಆಟಗಾರನನ್ನು ಕಂಡುಕೊಳ್ಳಲು ಸಾ‍ಧ್ಯವಾಗಿಲ್ಲ. ಹೀಗಾಗಿ ಸುರೇಶ್ ರೈನಾ ಆ ಸ್ಥಾನಕ್ಕೆ ನಾನು ಸೂಕ್ತ ಆಟಗಾರನಾಗಬಲ್ಲೆ ಎಂದಿದ್ದಾರೆ.

ಸದ್ಯಕ್ಕೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೊಳಗಾಗಿ ವಿಶ್ರಾಂತಿಯಲ್ಲಿರುವ ರೈನಾ ಸಂದರ್ಶನವೊಂದರಲ್ಲಿ ‘ಟೀಂ ಇಂಡಿಯಾದ ನಾಲ್ಕನೇ ಕ್ರಮಾಂಕಕ್ಕೆ ನಾನು ಸೂಕ್ತನಾಗಬಲ್ಲೆ. ಹಿಂದೆಯೂ ನಾನು ಈ ಕ್ರಮಾಂಕದಲ್ಲಿ ಆಡಿದ್ದೆ. ಮುಂಬರುವ ಟಿ20 ವಿಶ್ವಕಪ್ ನಲ್ಲಿ ಅವಕಾಶಕ್ಕಾಗಿ ಕಾಯುತ್ತಿದ್ದೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments