ಹರಾಜಿನ ನಡುವೆ ಸುರೇಶ್ ರೈನಾಗೆ ಪಿತೃವಿಯೋಗ: ಪ್ರಧಾನಿ ಮೋದಿ ಸಂತಾಪ

Webdunia
ಭಾನುವಾರ, 13 ಫೆಬ್ರವರಿ 2022 (09:10 IST)
ನವದೆಹಲಿ: ಐಪಿಎಲ್ 2022 ಮೆಗಾ ಹರಾಜಿನಲ್ಲಿ ನಿನ್ನೆ ಸೇಲ್ ಆಗದ ಬೇಸರದ ನಡುವೆ ಕ್ರಿಕೆಟಿಗ ಸುರೇಶ್ ರೈನಾಗೆ ಮತ್ತೊಂದು ಆಘಾತ ಎದುರಾಗಿದೆ. ಅವರ ತಂದೆ ತ್ರಿಲೋಕ್ ಚಂದ್ ರೈನಾ ನಿಧನರಾಗಿದ್ದಾರೆ.

ಈ ದುಃಖದ ವಿಚಾರವನ್ನು ರೈನಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಕಷ್ಟದ ಸಮಯದಲ್ಲಿ ತಮಗೆ ಮತ್ತು ಕುಟುಂಬಕ್ಕೆ ಸಂತಾಪ ಸಂದೇಶ ರವಾನಿಸಿದ ಪ್ರಧಾನಿ ಮೋದಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿ ಪತ್ರ ಮುಖೇನ ರೈನಾ ಮತ್ತು ಕುಟುಂಬದವರಿಗೆ ಸಂತಾಪ ಸಂದೇಶ ಕಳುಹಿಸಿದ್ದಾರೆ. ಈ ದುಃಖದ ಸಮಯದಲ್ಲಿ ತಮ್ಮ ಜೊತೆಗೆ ನಿಂತಿದ್ದಕ್ಕೆ ಧನ್ಯವಾದ ಎಂದು ರೈನಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB VS GT:ರಜತ್ ಪಟಿದಾರ್ ಬ್ಯಾಟಿಂಗ್ ಅಬ್ಬರ, ಗುಜರಾತ್ ಟೈಟನ್ಸ್‌ ಬಗ್ಗುಬಡಿದು ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ

RCB VS GT: ರಜತ್ ಪಟಿದಾರ್ ಅಬ್ಬರ, ಜಿಟಿಗೆ ಸವಾಲಿನ ಗುರಿ

RCB VS GT: ಕ್ವಾಲಿಫೈಯರ್‌ 1 ರೌಂಡ್‌ನಲ್ಲಿ ಟಾಸ್ ಸೋತ ಆರ್‌ಸಿಬಿ ಆರಂಭಿಕ ಆಘಾತ

GT VS RCB: ವಿರಾಟ್ ಕೊಹ್ಲಿ ಆರಂಭಿಕ ಆಟವೇ ಆರ್‌ಸಿಬಿ ಗೆಲುವಿಗೆ ಸುಗಮ

ವೈಭವ್ ಜೊತೆ ಫೋಟೋಗೆ ಪೋಸ್ ಕೊಡಿ ಎಂದ್ರೆ ನಾವೇನು ಫಿಲಂ ಸ್ಟಾರ್ ಅಲ್ಲ ಎಂದ ರಿಯಾನ್ ಪರಾಗ್ video

ಮುಂದಿನ ಸುದ್ದಿ
Show comments