ರನ್ ಬರಗಾಲ ನೀಗಿಸಿದ ಸೂರ್ಯಕುಮಾರ್ ಯಾದವ್

Webdunia
ಶನಿವಾರ, 13 ಮೇ 2023 (09:10 IST)
ಮುಂಬೈ: ಸತತ ಬ್ಯಾಟಿಂಗ್ ವೈಫಲ್ಯದಿಂದ ಟೀಕೆಗೊಳಗಾಗಿದ್ದ ಸೂರ್ಯ ಕುಮಾರ್ ಯಾದವ್ ರನ್ ಬರಗಾಲಕ್ಕೆ ಕೊನೆಗೂ ಬ್ರೇಕ್ ಹಾಕಿದ್ದಾರೆ.

ಗುಜರಾತ್ ವಿರುದ್ಧ ನಡೆದ ನಿನ್ನೆಯ ಐಪಿಎಲ್ ಪಂದ್ಯದಲ್ಲಿ ಸೂರ್ಯ 49 ಎಸೆತಗಳಿಂದ 11 ಫೋರ್, 6 ಸಿಕ್ಸರ್ ಸಹಿತ ಅಜೇಯ 103 ರನ್ ಚಚ್ಚಿದರು. ಕಳೆದ ಪಂದ್ಯದಲ್ಲೂ ಸೂರ್ಯ ಮುಂಬೈ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದ್ದರು.

ಸತತ ರನ್ ಬರಗಾಲ ಎದುರಿಸಿದ್ದ ಸೂರ್ಯ ನಿರ್ಣಾಯಕ ಹಂತದಲ್ಲಿ ಫಾರ್ಮ್ ಗೆ ಬಂದಿರುವುದು ಮುಂಬೈಗೆ ಪ್ಲಸ್ ಪಾಯಿಂಟ್. ಸೂರ್ಯ ನಿನ್ನೆಯ ಇನಿಂಗ್ಸ್ ಗೆ ರೋಹಿತ್ ಶರ್ಮಾ, ಸಚನ್ ತೆಂಡುಲ್ಕರ್ ಕೂಡಾ ತಲೆಬಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments