ರನ್ ಬರಗಾಲ ನೀಗಿಸಿದ ಸೂರ್ಯಕುಮಾರ್ ಯಾದವ್

Webdunia
ಶನಿವಾರ, 13 ಮೇ 2023 (09:10 IST)
ಮುಂಬೈ: ಸತತ ಬ್ಯಾಟಿಂಗ್ ವೈಫಲ್ಯದಿಂದ ಟೀಕೆಗೊಳಗಾಗಿದ್ದ ಸೂರ್ಯ ಕುಮಾರ್ ಯಾದವ್ ರನ್ ಬರಗಾಲಕ್ಕೆ ಕೊನೆಗೂ ಬ್ರೇಕ್ ಹಾಕಿದ್ದಾರೆ.

ಗುಜರಾತ್ ವಿರುದ್ಧ ನಡೆದ ನಿನ್ನೆಯ ಐಪಿಎಲ್ ಪಂದ್ಯದಲ್ಲಿ ಸೂರ್ಯ 49 ಎಸೆತಗಳಿಂದ 11 ಫೋರ್, 6 ಸಿಕ್ಸರ್ ಸಹಿತ ಅಜೇಯ 103 ರನ್ ಚಚ್ಚಿದರು. ಕಳೆದ ಪಂದ್ಯದಲ್ಲೂ ಸೂರ್ಯ ಮುಂಬೈ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದ್ದರು.

ಸತತ ರನ್ ಬರಗಾಲ ಎದುರಿಸಿದ್ದ ಸೂರ್ಯ ನಿರ್ಣಾಯಕ ಹಂತದಲ್ಲಿ ಫಾರ್ಮ್ ಗೆ ಬಂದಿರುವುದು ಮುಂಬೈಗೆ ಪ್ಲಸ್ ಪಾಯಿಂಟ್. ಸೂರ್ಯ ನಿನ್ನೆಯ ಇನಿಂಗ್ಸ್ ಗೆ ರೋಹಿತ್ ಶರ್ಮಾ, ಸಚನ್ ತೆಂಡುಲ್ಕರ್ ಕೂಡಾ ತಲೆಬಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments