Webdunia - Bharat's app for daily news and videos

Install App

ರನ್ ಬರಗಾಲ ನೀಗಿಸಿದ ಸೂರ್ಯಕುಮಾರ್ ಯಾದವ್

Webdunia
ಶನಿವಾರ, 13 ಮೇ 2023 (09:10 IST)
ಮುಂಬೈ: ಸತತ ಬ್ಯಾಟಿಂಗ್ ವೈಫಲ್ಯದಿಂದ ಟೀಕೆಗೊಳಗಾಗಿದ್ದ ಸೂರ್ಯ ಕುಮಾರ್ ಯಾದವ್ ರನ್ ಬರಗಾಲಕ್ಕೆ ಕೊನೆಗೂ ಬ್ರೇಕ್ ಹಾಕಿದ್ದಾರೆ.

ಗುಜರಾತ್ ವಿರುದ್ಧ ನಡೆದ ನಿನ್ನೆಯ ಐಪಿಎಲ್ ಪಂದ್ಯದಲ್ಲಿ ಸೂರ್ಯ 49 ಎಸೆತಗಳಿಂದ 11 ಫೋರ್, 6 ಸಿಕ್ಸರ್ ಸಹಿತ ಅಜೇಯ 103 ರನ್ ಚಚ್ಚಿದರು. ಕಳೆದ ಪಂದ್ಯದಲ್ಲೂ ಸೂರ್ಯ ಮುಂಬೈ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದ್ದರು.

ಸತತ ರನ್ ಬರಗಾಲ ಎದುರಿಸಿದ್ದ ಸೂರ್ಯ ನಿರ್ಣಾಯಕ ಹಂತದಲ್ಲಿ ಫಾರ್ಮ್ ಗೆ ಬಂದಿರುವುದು ಮುಂಬೈಗೆ ಪ್ಲಸ್ ಪಾಯಿಂಟ್. ಸೂರ್ಯ ನಿನ್ನೆಯ ಇನಿಂಗ್ಸ್ ಗೆ ರೋಹಿತ್ ಶರ್ಮಾ, ಸಚನ್ ತೆಂಡುಲ್ಕರ್ ಕೂಡಾ ತಲೆಬಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments