ರನ್ ಬರಗಾಲ ನೀಗಿಸಿದ ಸೂರ್ಯಕುಮಾರ್ ಯಾದವ್

Webdunia
ಶನಿವಾರ, 13 ಮೇ 2023 (09:10 IST)
ಮುಂಬೈ: ಸತತ ಬ್ಯಾಟಿಂಗ್ ವೈಫಲ್ಯದಿಂದ ಟೀಕೆಗೊಳಗಾಗಿದ್ದ ಸೂರ್ಯ ಕುಮಾರ್ ಯಾದವ್ ರನ್ ಬರಗಾಲಕ್ಕೆ ಕೊನೆಗೂ ಬ್ರೇಕ್ ಹಾಕಿದ್ದಾರೆ.

ಗುಜರಾತ್ ವಿರುದ್ಧ ನಡೆದ ನಿನ್ನೆಯ ಐಪಿಎಲ್ ಪಂದ್ಯದಲ್ಲಿ ಸೂರ್ಯ 49 ಎಸೆತಗಳಿಂದ 11 ಫೋರ್, 6 ಸಿಕ್ಸರ್ ಸಹಿತ ಅಜೇಯ 103 ರನ್ ಚಚ್ಚಿದರು. ಕಳೆದ ಪಂದ್ಯದಲ್ಲೂ ಸೂರ್ಯ ಮುಂಬೈ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದ್ದರು.

ಸತತ ರನ್ ಬರಗಾಲ ಎದುರಿಸಿದ್ದ ಸೂರ್ಯ ನಿರ್ಣಾಯಕ ಹಂತದಲ್ಲಿ ಫಾರ್ಮ್ ಗೆ ಬಂದಿರುವುದು ಮುಂಬೈಗೆ ಪ್ಲಸ್ ಪಾಯಿಂಟ್. ಸೂರ್ಯ ನಿನ್ನೆಯ ಇನಿಂಗ್ಸ್ ಗೆ ರೋಹಿತ್ ಶರ್ಮಾ, ಸಚನ್ ತೆಂಡುಲ್ಕರ್ ಕೂಡಾ ತಲೆಬಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್‌ ವಿರುದ್ಧ ಗೆದ್ದು ಟಿ20 ವಿಶ್ವಕಪ್‌ನಲ್ಲಿ ಹಲವು ಮೈಲಿಗಲ್ಲು ಸ್ಥಾಪಿಸಿದ ಭಾರತ ಕ್ರಿಕೆಟ್ ತಂಡ

ಟಿ20 ವಿಶ್ವಕಪ್‌ ‘ಟೂರ್ನಿಯ ಆಟಗಾರ’ ರೇಸ್‌ನಲ್ಲಿ ಸಂಜು ಸ್ಯಾಮ್ಸನ್‌

ಅಪ್ಪುಗೆ ಕೊಡಲು ಬಂದ ಕುಲ್‌ದೀಪ್‌ರನ್ನು ರೋಹಿತ್ ಹೀಗೇ ತಳ್ಳುವುದಾ, Video

ವಿಶ್ವಕಪ್ ಜೊತೆಗೆ ಸೂರ್ಯಕುಮಾರ್ ಯಾದವ್ ಗೆ ಪತ್ನಿ ಕಡೆಯಿಂದಲೂ ಡಬಲ್ ಖುಷಿ Video

ಸೆಮಿಫೈನಲ್ ಗೆ ಮುನ್ನ ಸೂರ್ಯಕುಮಾರ್, ಬೌಲಿಂಗ್ ಕೋಚ್ ಗೆ ಗೆಲುವಿನ ಸೀಕ್ರೆಟ್ ಹೇಳಿದ್ದ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments