Webdunia - Bharat's app for daily news and videos

Install App

ಕುಡ್ಲದ ಅಳಿಯ ಸೂರ್ಯಕುಮಾರ್ ಯಾದವ್ ಮಂಗಳೂರಿನಲ್ಲಿ

Krishnaveni K
ಮಂಗಳವಾರ, 9 ಜುಲೈ 2024 (11:59 IST)
Photo Credit: X
ಮಂಗಳೂರು: ಇತ್ತೀಚೆಗಷ್ಟೇ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನಿರ್ಣಾಯಕ ಹಂತದಲ್ಲಿ ಕ್ಯಾಚ್ ಪಡೆದು ಪಂದ್ಯವನ್ನೇ ಗೆಲ್ಲಿಸಿಕೊಟ್ಟ ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಈಗ ಮಂಗಳೂರಿಗೆ ಬಂದಿದ್ದಾರೆ.

ಮಂಗಳೂರಿಗೂ ಸೂರ್ಯಕುಮಾರ್ ಯಾದವ್ ಗೂ ಮೊದಲಿನಿಂದಲೂ ನಂಟಿದೆ. ಸೂರ್ಯ ಪತ್ನಿ ದೇವಿಶಾ ಶೆಟ್ಟಿ ಮೂಲತಃ ಮಂಗಳೂರಿನವರು. ಆದರೆ ಬೆಳೆದಿದ್ದೆಲ್ಲಾ ಮುಂಬೈನಲ್ಲಿ. ಈ ಹಿನ್ನಲೆಯಲ್ಲಿ ದೇವಿಶಾ ತಮ್ಮ ಪತಿ ಜೊತೆಗೆ ತವರಿಗೆ ಬಂದಿದ್ದಾರೆ.

ಪತಿ ಸೂರ್ಯ ಜೊತೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ಜೋಡಿ ಮೊನ್ನೆಯಷ್ಟೇ ವಿವಾಹ ವಾರ್ಷಿಕೋತ್ಸವ ಆಚರಿಸಿತ್ತು. ತಮ್ಮ ಜೀವನದ ವಿಶೇಷ ಕ್ಷಣವನ್ನು ಮಂಗಳೂರಿನಲ್ಲಿ ಆಚರಿಸಿಕೊಳ್ಳಲು ಬಂದಿದ್ದರು. ವಿಮಾನ ನಿಲ್ದಾಣದಲ್ಲಿಯೇ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.

ಮಂಗಳೂರಿನ ತಮ್ಮ ಅಜ್ಜಿ ತಾತನ ಮನೆಗೆ ಬಂದಿದ್ದಾರೆ. ಇಲ್ಲಿಯೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದು ವಿಶೇಷವಾಗಿತ್ತು. ದೇವಿಶಾ ಕರಾವಳಿಯ ನಂಟು ಬಿಟ್ಟಿಲ್ಲ ಎನ್ನುವುದಕ್ಕೆ ಕೆಲವು ಸಮಯದ ಹಿಂದೆ ಕೆಎಲ್ ರಾಹುಲ್ ಜೊತೆಗೆ ನಡೆಸಿದ್ದ ತುಳು ಸಂಭಾಷಣೆಯೇ ಸಾಕ್ಷಿಯಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments