Webdunia - Bharat's app for daily news and videos

Install App

ಸೂರ್ಯಕುಮಾರ್ ಯಾದವ್ ಕಾಲು ಟ್ವಿಸ್ಟ್: ಗಾಯದ ಬಗ್ಗೆ ಮಾಹಿತಿ ನೀಡಿದ ಕ್ಯಾಪ್ಟನ್

Webdunia
ಶುಕ್ರವಾರ, 15 ಡಿಸೆಂಬರ್ 2023 (12:25 IST)
ಜೊಹಾನ್ಸ್ ಬರ್ಗ್: ದ.ಆಫ್ರಿಕಾ ವಿರುದ್ಧ ಕೊನೆಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಗೆ ಗಾಯವಾಗಿದೆ.

ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿತ್ತು. ಸೂರ್ಯಕುಮಾರ್ ಯಾದವ್ ಭರ್ಜರಿ ಶತಕದ ಮೂಲಕ ತಂಡದ ಮೊತ್ತವನ್ನು 200 ರ ಗಡಿ ದಾಟಿಸುವಲ್ಲಿ ಸಫಲರಾಗಿದ್ದರು.

ಆದರೆ ಫೀಲ್ಡಿಂಗ್ ವೇಳೆ ಬೌಂಡರಿ ತಡೆಯುವ ಯತ್ನದಲ್ಲಿ ಸೂರ್ಯ ಕಾಲು ಟ್ವಿಸ್ಟ್ ಮಾಡಿಕೊಂಡಿದ್ದಾರೆ. ಬಳಿಕ ಅವರನ್ನು ಪೆವಿಲಿಯನ್ ಕರೆದೊಯ್ಯಲಾಯಿತು. ಆ ಬಳಿಕ ಸೂರ್ಯ ಮೈದಾನಕ್ಕೆ ಬರಲಿಲ್ಲ. ಅವರ ಅನುಪಸ್ಥಿತಿಯಲ್ಲಿ ಉಪನಾಯಕ ರವೀಂದ್ರ ಜಡೇಜಾ ತಂಡ ಮುನ್ನಡೆಸಿದರು.

ಪಂದ್ಯದ ಬಳಿಕ ತಮ್ಮ ಗಾಯದ ಬಗ್ಗೆ ಮಾಹಿತಿ ನೀಡಿದ ಸೂರ್ಯ, ‘ನಾನು ಚೆನ್ನಾಗಿದ್ದೇನೆ. ಈಗ ನಡೆದಾಡಲು ಸಾಧ್ಯವಾಗುತ್ತಿದೆ. ಗೆಲುವಿಗಾಗಿ ಈ ರೀತಿಯ ಪ್ರಯತ್ನಗಳನ್ನು ಮಾಡುವುದು ನನಗೆ ಯಾವತ್ತಿಗೂ ಖುಷಿಕೊಡುತ್ತದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments