ಸೂರ್ಯಕುಮಾರ್ ಯಾದವ್ ಕಾಲು ಟ್ವಿಸ್ಟ್: ಗಾಯದ ಬಗ್ಗೆ ಮಾಹಿತಿ ನೀಡಿದ ಕ್ಯಾಪ್ಟನ್

Webdunia
ಶುಕ್ರವಾರ, 15 ಡಿಸೆಂಬರ್ 2023 (12:25 IST)
ಜೊಹಾನ್ಸ್ ಬರ್ಗ್: ದ.ಆಫ್ರಿಕಾ ವಿರುದ್ಧ ಕೊನೆಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಗೆ ಗಾಯವಾಗಿದೆ.

ಈ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿತ್ತು. ಸೂರ್ಯಕುಮಾರ್ ಯಾದವ್ ಭರ್ಜರಿ ಶತಕದ ಮೂಲಕ ತಂಡದ ಮೊತ್ತವನ್ನು 200 ರ ಗಡಿ ದಾಟಿಸುವಲ್ಲಿ ಸಫಲರಾಗಿದ್ದರು.

ಆದರೆ ಫೀಲ್ಡಿಂಗ್ ವೇಳೆ ಬೌಂಡರಿ ತಡೆಯುವ ಯತ್ನದಲ್ಲಿ ಸೂರ್ಯ ಕಾಲು ಟ್ವಿಸ್ಟ್ ಮಾಡಿಕೊಂಡಿದ್ದಾರೆ. ಬಳಿಕ ಅವರನ್ನು ಪೆವಿಲಿಯನ್ ಕರೆದೊಯ್ಯಲಾಯಿತು. ಆ ಬಳಿಕ ಸೂರ್ಯ ಮೈದಾನಕ್ಕೆ ಬರಲಿಲ್ಲ. ಅವರ ಅನುಪಸ್ಥಿತಿಯಲ್ಲಿ ಉಪನಾಯಕ ರವೀಂದ್ರ ಜಡೇಜಾ ತಂಡ ಮುನ್ನಡೆಸಿದರು.

ಪಂದ್ಯದ ಬಳಿಕ ತಮ್ಮ ಗಾಯದ ಬಗ್ಗೆ ಮಾಹಿತಿ ನೀಡಿದ ಸೂರ್ಯ, ‘ನಾನು ಚೆನ್ನಾಗಿದ್ದೇನೆ. ಈಗ ನಡೆದಾಡಲು ಸಾಧ್ಯವಾಗುತ್ತಿದೆ. ಗೆಲುವಿಗಾಗಿ ಈ ರೀತಿಯ ಪ್ರಯತ್ನಗಳನ್ನು ಮಾಡುವುದು ನನಗೆ ಯಾವತ್ತಿಗೂ ಖುಷಿಕೊಡುತ್ತದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments