Webdunia - Bharat's app for daily news and videos

Install App

ಸೂರ್ಯಕುಮಾರ್ ಕಳಪೆ ಫಾರ್ಮ್ ಅಜಿಂಕ್ಯಾ ರೆಹಾನೆಗೆ ಲಾಭ

Webdunia
ಶನಿವಾರ, 15 ಏಪ್ರಿಲ್ 2023 (08:50 IST)
ಮುಂಬೈ: ಐಪಿಎಲ್ ಮುಗಿದೊಡನೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾ ಆಯ್ಕೆಗೆ ಬಿಸಿಸಿಐ ಈಗಲೇ ಆಟಗಾರರ ಮೇಲೆ ನಿಗಾ ಇಟ್ಟಿದೆ.

ಶ್ರೇಯಸ್ ಅಯ್ಯರ್ ಗಾಯಗೊಂಡಿರುವುದರಿಂದ ಆ ಸ್ಥಾನಕ್ಕೆ ಟೀಂ ಇಂಡಿಯಾದಲ್ಲಿ ಇನ್ನೊಬ್ಬ ಆಟಗಾರನ ಆಯ್ಕೆಯಾಗಬೇಕಿದೆ. ಕಳೆದ ಆಸ್ಟ್ರೇಲಿಯಾ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವಕಾಶ ಪಡೆದಿದ್ದರು. ಆದರೆ ಸೂರ್ಯ ಕಳಪೆ ಫಾರ್ಮ್ ಐಪಿಎಲ್ ನಲ್ಲೂ ಮುಂದುವರಿದಿದೆ.

ಇನ್ನೊಂದೆಡೆ ಟೆಸ್ಟ್ ಸ್ಪೆಷಲಿಸ್ಟ್ ಅಜಿಂಕ್ಯಾ ರೆಹಾನ್ ಐಪಿಎಲ್ ನಲ್ಲೂ ಭರ್ಜರಿ ಫಾರ್ಮ್ ಪ್ರದರ್ಶಿಸಿದ್ದಾರೆ. ಹೀಗಾಗಿ ಅವರಿಗೆ ಮತ್ತೆ ಟೆಸ್ಟ್ ತಂಡದಲ್ಲಿ ಅವಕಾಶ ಸಿಗುವ ಸಾಧ‍್ಯತೆಯೂ ಇಲ್ಲದಿಲ್ಲ. ಹೀಗಾಗಿ ಸೂರ್ಯ ಮುಂದೆಯೂ ಫಾರ್ಮ್ ಕಂಡುಕೊಳ್ಳದೇ ಹೋದರೆ ರೆಹಾನೆಗೆ ಲಾಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments