ಸೂರ್ಯಕುಮಾರ್ ಯಾದವ್ ರನ್ನು ರೋಹಿತ್ ಶರ್ಮಾನೇ ಕಾಪಾಡಬೇಕು!

Webdunia
ಗುರುವಾರ, 13 ಏಪ್ರಿಲ್ 2023 (08:50 IST)
ಮುಂಬೈ: ಬ್ಯಾಟರ್ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಸಂಕಷ್ಟದಲ್ಲಿದೆ. ಕಳೆದ ಏಳು ಇನಿಂಗ್ಸ್ ಗಳ ಪೈಕಿ ನಾಲ್ಕು ಬಾರಿ ಗೋಲ್ಡನ್ ಡಕ್ ಆಗಿದ್ದಾರೆ.

ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್, ಏಕದಿನ ವಿಶ್ವಕಪ್ ಗೆ ತಂಡ ಆಯ್ಕೆ ಮಾಡುವ ಮಹತ್ವದ ಸಂದರ್ಭ. ಈಗ ಸೂರ್ಯ ಫಾರ್ಮ್ ಕಳೆದುಕೊಂಡಿರುವುದು ಅವರ ಭವಿಷ್ಯಕ್ಕೆ ಕುತ್ತಾಗಲಿದೆ.

ಶಿಖರ್ ಧವನ್, ಅಜಿಂಕ್ಯಾ ರೆಹಾನೆ ಐಪಿಎಲ್ ನಲ್ಲಿ ಉತ್ತಮ ಫಾರ್ಮ್ ಪ್ರದರ್ಶಿಸುತ್ತಿದ್ದಾರೆ. ಅವರ ಜೊತೆಗೆ ಸಂಜು ಸ್ಯಾಮ್ಸನ್, ಋತುರಾಜ್ ಗಾಯಕ್ ವಾಡ್ ಮುಂತಾದ ಬ್ಯಾಟಿಗರು ಲೈನನಲ್ಲಿದ್ದಾರೆ. ಹೀಗಿರುವಾಗ ಆಯ್ಕೆಗಾರರು ಬೇರೆ ಆಯ್ಕೆ ಬಗ್ಗೆ ಯೋಚಿಸಲೂಬಹುದು.

ಹೀಗಾಗಿ ಈ ಹಂತದಲ್ಲಿ ಸೂರ್ಯಕುಮಾರ್ ಯಾದವ್ ಭವಿಷ್ಯ ಕಾಪಾಡಬೇಕಾದರೆ ನಾಯಕ ರೋಹಿತ್ ಶರ್ಮಾನೇ ಬೇಕು. ರೋಹಿತ್, ಕೋಚ್ ರಾಹುಲ್ ದ್ರಾವಿಡ್ ಕೃಪಾಕಟಾಕ್ಷವಿದ್ದರೆ ಮಾತ್ರ ಸೂರ್ಯಗೆ ಮತ್ತೊಂದು ಅವಕಾಶ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments