ಶಸ್ತ್ರಚಿಕಿತ್ಸೆಗೊಳಗಾದ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್

Krishnaveni K
ಗುರುವಾರ, 18 ಜನವರಿ 2024 (13:18 IST)
ಮುಂಬೈ: ಗಾಯದ ಸಮಸ್ಯೆಯಿಂದಾಗಿ ಕ್ರಿಕೆಟ್ ನಿಂದ ದೂರವಿರುವ ಟೀಂ ಇಂಡಿಯಾ ಬ್ಯಾಟಿಗ ಸೂರ್ಯಕುಮಾರ್ ಯಾದವ್ ಇದೀಗ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆದಿದ್ದ ಟಿ20 ಸರಣಿ ವೇಳೆ ಸೂರ್ಯಗೆ ಪಾದ ಟ್ವಿಸ್ಟ್ ಆಗಿತ್ತು. ಆದ್ದರಿಂದ ಸೂರ್ಯಕುಮಾರ್ ಯಾದವ್ ಕಳೆದ ಆಫ್ರಿಕಾ, ಅಫ್ಘಾನಿಸ್ತಾನದ ವಿರುದ್ಧದ ಟಿ20 ಸರಣಿಯಲ್ಲೂ ಆಡಿರಲಿಲ್ಲ.

ಇದರ ಜೊತೆಗೆ ಸೂರ್ಯಗೆ ಹರ್ನಿಯಾ ಸಮಸ್ಯೆಯೂ ಕಾಣಿಸಿಕೊಂಡಿತ್ತು. ಇದಕ್ಕೆ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಸರ್ಜರಿ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ತನ್ನ ಚೇತರಿಕೆಗೆ ಹಾರೈಸಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಮೂಲಗಳ ಪ್ರಕಾರ ಸೂರ್ಯ ಕನಿಷ್ಠ ಇನ್ನೂ ಒಂದು ತಿಂಗಳು ಕ್ರಿಕೆಟ್ ನಿಂದ ದೂರವುಳಿಯಲಿದ್ದಾರೆ. ಐಪಿಎಲ್ ನಲ್ಲೂ ಆರಂಭಿಕ ಪಂದ್ಯಗಳಿಂದ ಹೊರಗುಳಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಗುಜರಾತ್‌ ಟೈಟನ್ಸ್ ವಿರುದ್ಧ ಹೀನಾಯವಾಗಿ ಸೋತು ಪ್ಲೇ ಆಫ್‌ ರೇಸ್‌ನಿಂದ ಸಿಎಸ್‌ಕೆ ಔಟ್‌

MI VS KKR: ಹಾರ್ದಿಕ್ ಪಾಂಡ್ಯಗೆ ದಂಡದ ಬಿಸಿ, ಯಾವಾ ಕಾರಣಕ್ಕೆ ಗೊತ್ತಾ

ಅರೇ... ನೀನೇನು ಇಲ್ಲಿ.. ಸಿಎಸ್ ಕೆ ಫ್ಯಾನ್ ನೋಡಿ ಅಚ್ಚರಿಗೊಂಡಿದ್ಯಾಕೆ ವಿರಾಟ್ ಕೊಹ್ಲಿ Video

Video: ದೀಪಕ್ ಚಹರ್ ಹಿಡಿತಾನೆ ಅಂತ ರಾಬಿನ್, ಅವನು ಹಿಡೀತಾನೆ ಅಂತ ಇವ್ನು, ಕೊನೆಗೆ ಯಾರೂ ಕ್ಯಾಚ್ ಹಿಡಿಯಲೇ ಇಲ್ಲ

ಮುಂದಿನ ಸುದ್ದಿ
Show comments