Daily Horoscope

ಊರುಗೋಲಿನ ಸಹಾಯದಿಂದ ನಡೆದಾಡುತ್ತಿರುವ ಸೂರ್ಯಕುಮಾರ್ ಯಾದವ್

Webdunia
ಭಾನುವಾರ, 24 ಡಿಸೆಂಬರ್ 2023 (12:00 IST)
Photo Courtesy: Twitter
ಮಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದ.ಆಫ್ರಿಕಾ ಟಿ20 ಸರಣಿ ವೇಳೆ ಪಾದ ಟ್ವಿಸ್ಟ್ ಆಗಿ ಗಾಯಗೊಂಡಿರುವುದು ಎಲ್ಲರಿಗೂ ಗೊತ್ತಿದೆ.

ಅವರೀಗ ತಮ್ಮ ಗಾಯದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಪ್ ಡೇಟ್ ಕೊಟ್ಟಿದ್ದಾರೆ. ಊರುಗೋಲಿನ ಸಹಾಯದಿಂದ ನಡೆದಾಡುತ್ತಿರುವ ವಿಡಿಯೋವೊಂದನ್ನು ಸೂರ್ಯ ಪ್ರಕಟಿಸಿದ್ದಾರೆ.

ಗಾಯದ ಕಾರಣದಿಂದ ಸೂರ್ಯ ಇನ್ನು ಏಳು ವಾರ ಕ್ರಿಕೆಟ್ ನಿಂದ ದೂರವಿರಬೇಕು ಎಂದು ವರದಿಯಾದ ಬೆನ್ನಲ್ಲೇ ಅವರು ತಮ್ಮ ಗಾಯದ ಕುರಿತು ಮಾಹಿತಿ ನೀಡುವ ವಿಡಿಯೋ ಹಂಚಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ಸೂರ್ಯ ಪಾದಕ್ಕೆ ಬ್ಯಾಂಡೇಜ್ ಮಾಡಲಾಗಿದ್ದು, ಊರುಗೋಲಿನ ಸಹಾಯದಿಂದ ನಡೆಯುತ್ತಿದ್ದಾರೆ. ಸೂರ್ಯ ವಿಡಿಯೋ ನೋಡಿ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಮುಂಬರುವ ಅಫ್ಘಾನಿಸ್ತಾನದ ವಿರುದ್ಧದ ಟಿ20 ಸರಣಿಗೂ ಸೂರ್ಯ ಗೈರಾಗಲಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments