Webdunia - Bharat's app for daily news and videos

Install App

ರೋಹಿತ್ ಶರ್ಮಾರನ್ನು ಕಿತ್ತು ಹಾಕಿದ್ದಕ್ಕೆ ಸೂರ್ಯಕುಮಾರ್ ಪತ್ನಿ ಆಕ್ರೋಶ

Webdunia
ಭಾನುವಾರ, 17 ಡಿಸೆಂಬರ್ 2023 (11:35 IST)
Photo Courtesy: Twitter
ಮುಂಬೈ: ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕಿತ್ತು ಹಾಕಿದ್ದಕ್ಕೆ ಮುಂಬೈ ಇಂಡಿಯನ್ಸ್ ವಿರುದ್ಧ ಸೂರ್ಯಕುಮಾರ್ ಯಾದವ್ ಪತ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯರನ್ನು ನೇಮಿಸಿದ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ ಹೃದಯ ಚೂರಾದ ಇಮೋಜಿ ಹಾಕಿ ಬೇಸರ ವ್ಯಕ್ತಪಡಿಸಿದ್ದರು.

ಇದೀಗ ಸೂರ್ಯ ಪತ್ನಿ ದೇವಿಶಾ ಶೆಟ್ಟಿ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ‘ನೀವು ಒಬ್ಬರನ್ನು ಹೇಗೆ ನಡೆಸಿಕೊಳ್ಳುತ್ತೀರೋ ಅದು ಯಾವತ್ತೂ ಮರೆಯಲಾಗದು’ ಎಂದು ಬರೆದು ಆಕ್ರೋಶ ಹೊರಹಾಕಿದ್ದಾರೆ.

ಸೂರ್ಯಕುಮಾರ್ ಕೂಡಾ ಮುಂಬೈಯ ಭವಿಷ್ಯದ ನಾಯಕನಾಗುವ ಕನಸು ಕಂಡಿದ್ದರು. ಎಲ್ಕಕ್ಕಿಂತ ಹೆಚ್ಚಾಗು ರೋಹಿತ್ ಶರ್ಮಾ ಬೆಂಬಲದಿಂದಲೇ ಸೂರ್ಯ ಕುಮಾರ್ ರಾಷ್ಟ್ರೀಯ ತಂಡದಲ್ಲೂ ಮಿಂಚಿದ್ದರು. ಇಬ್ಬರ ನಡುವೆ ಉತ್ತಮ ಗೆಳೆತನವಿದೆ. ಈಗ ರೋಹಿತ್ ರನ್ನು ಕಿತ್ತು ಹಾಕಿದ್ದು ಅವರಿಗೂ ಶಾಕ್ ತಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments