Webdunia - Bharat's app for daily news and videos

Install App

ರಿಷಬ್ ಜೀವವುಳಿಸಿದ ಬಸ್ ಡ್ರೈವರ್ ಸುಶೀಲ್ ಕುಮಾರ್ ಗೆ ಎಲ್ಲೆಡೆ ಮೆಚ್ಚುಗೆ

Webdunia
ಶನಿವಾರ, 31 ಡಿಸೆಂಬರ್ 2022 (09:30 IST)
Photo Courtesy: Twitter
ನವದೆಹಲಿ: ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದ ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಜೀವವುಳಿಸಿದ್ದು ಹರ್ಯಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕ ಸುಶೀಲ್ ಕುಮಾರ್.

ಉರಿಯುತ್ತಿದ್ದ ಕಾರಿನೊಳಗೆ ಸಿಲುಕಿದ್ದ ರಿಷಬ್ ಹೊರ ಬರಲಾಗದೇ ಹೋಗಿದ್ದರೆ ಕತೆಯೇ ಬೇರೆಯಾಗುತ್ತಿತ್ತು. ಆದರೆ ಅದೃಷ್ಟವಶಾತ್ ಅದೇ ಸಮಯಕ್ಕೆ ಸುಶೀಲ್ ಕುಮಾರ್ ರಿಷಬ್ ರನ್ನು ಕಾಪಾಡಿದ್ದರು.

ಉರಿಯುತ್ತಿದ್ದ ಕಾರಿನಿಂದ ರಿಷಬ್ ರನ್ನು ಹೊರಗೆಳೆದು ಬೆಡ್ ಶೀಟ್ ಮೈಗೆ ಸುತ್ತಿ ಬೆಂಕಿಯಿಂದ ಕಾಪಾಡಿದ್ದರು. ಬಳಿಕ ಆಂಬ್ಯುಲೆನ್ಸ್ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸುಶೀಲ್ ಸಮಯಪ್ರಜ್ಞೆಯಿಂದ ರಿಷಬ್ ಪ್ರಾಣ ಉಳಿದಿದೆ. ಹೀಗಾಗಿ ಈಗ ಸುಶೀಲ್ ರನ್ನು ಇಡೀ ದೇಶವೇ ಕೊಂಡಾಡುತ್ತಿದೆ. ಹರ್ಯಾಣ ರಾಜ್ಯ ಸಾರಿಗೆ ಸಂಸ್ಥೆ ಅವರನ್ನು ಸನ್ಮಾನಿಸಿದೆ. ಎನ್ ಸಿಎ ಅಧ್ಯಕ್ಷ ವಿವಿಎಸ್ ಲಕ್ಷ್ಮಣ್ ಸುಶೀಲ್ ರನ್ನು ಕೊಂಡಾಡಿದ್ದು, ನಿಮ್ಮ ನಿಸ್ವಾರ್ಥ ಸಹಾಯಕ್ಕೆ ನಾವು ಎಂದೆಂದಿಗೂ ಚಿರ ಋಣಿಯಾಗಿರಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments