Webdunia - Bharat's app for daily news and videos

Install App

ರಿಷಬ್ ಜೀವವುಳಿಸಿದ ಬಸ್ ಡ್ರೈವರ್ ಸುಶೀಲ್ ಕುಮಾರ್ ಗೆ ಎಲ್ಲೆಡೆ ಮೆಚ್ಚುಗೆ

Webdunia
ಶನಿವಾರ, 31 ಡಿಸೆಂಬರ್ 2022 (09:30 IST)
Photo Courtesy: Twitter
ನವದೆಹಲಿ: ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದ ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಜೀವವುಳಿಸಿದ್ದು ಹರ್ಯಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕ ಸುಶೀಲ್ ಕುಮಾರ್.

ಉರಿಯುತ್ತಿದ್ದ ಕಾರಿನೊಳಗೆ ಸಿಲುಕಿದ್ದ ರಿಷಬ್ ಹೊರ ಬರಲಾಗದೇ ಹೋಗಿದ್ದರೆ ಕತೆಯೇ ಬೇರೆಯಾಗುತ್ತಿತ್ತು. ಆದರೆ ಅದೃಷ್ಟವಶಾತ್ ಅದೇ ಸಮಯಕ್ಕೆ ಸುಶೀಲ್ ಕುಮಾರ್ ರಿಷಬ್ ರನ್ನು ಕಾಪಾಡಿದ್ದರು.

ಉರಿಯುತ್ತಿದ್ದ ಕಾರಿನಿಂದ ರಿಷಬ್ ರನ್ನು ಹೊರಗೆಳೆದು ಬೆಡ್ ಶೀಟ್ ಮೈಗೆ ಸುತ್ತಿ ಬೆಂಕಿಯಿಂದ ಕಾಪಾಡಿದ್ದರು. ಬಳಿಕ ಆಂಬ್ಯುಲೆನ್ಸ್ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸುಶೀಲ್ ಸಮಯಪ್ರಜ್ಞೆಯಿಂದ ರಿಷಬ್ ಪ್ರಾಣ ಉಳಿದಿದೆ. ಹೀಗಾಗಿ ಈಗ ಸುಶೀಲ್ ರನ್ನು ಇಡೀ ದೇಶವೇ ಕೊಂಡಾಡುತ್ತಿದೆ. ಹರ್ಯಾಣ ರಾಜ್ಯ ಸಾರಿಗೆ ಸಂಸ್ಥೆ ಅವರನ್ನು ಸನ್ಮಾನಿಸಿದೆ. ಎನ್ ಸಿಎ ಅಧ್ಯಕ್ಷ ವಿವಿಎಸ್ ಲಕ್ಷ್ಮಣ್ ಸುಶೀಲ್ ರನ್ನು ಕೊಂಡಾಡಿದ್ದು, ನಿಮ್ಮ ನಿಸ್ವಾರ್ಥ ಸಹಾಯಕ್ಕೆ ನಾವು ಎಂದೆಂದಿಗೂ ಚಿರ ಋಣಿಯಾಗಿರಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments