ಸೂರ್ಯಕುಮಾರ್‌ ಹೆಗಲಿಗೆ ಟಿ20 ನಾಯಕತ್ವ ಜವಾಬ್ದಾರಿ, ಕಾಪು ಮಾರಿಗುಡಿಗೆ ಪತ್ನಿ ಭೇಟಿ

Sampriya
ಸೋಮವಾರ, 3 ನವೆಂಬರ್ 2025 (16:03 IST)
Photo Credit X
ಉಡುಪಿ: ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಗಳು ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತುಅಭಿವೃದ್ಧಿ ಸಮಿತಿ ವತಿಯಿಂದ ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಇನ್ನೂ ದೇವಸ್ಥಾನಕ್ಕೆ ಪ್ರಾಂಗಣದ ಮುಂದಿರುವ ಬೃಹತ್ ಕಲ್ಲಿನ ಕಂಬವನ್ನು ಸೇವೆ ರೂಪದಲ್ಲಿ ಸೂರ್ಯಕುಮಾರ್ ದಂಪತಿ ಕೊಟ್ಟಿದ್ದರು. ಭೇಟಿ ವೇಳೆ  ಕಂಬದ ಮುಂದೆ ದೇವಿಶಾ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ. ಇನ್ನೂ ಸೂರ್ಯಕುಮಾರ್ ಅವರು ಇದೀಗ ಟಿ20 ನಾಯಕರಾಗಿದ್ದು, ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಂಡಿದ್ದಾರೆ. 

ದೇವಿಶಾ ಶೆಟ್ಟಿ ಭರತನಾಟ್ಯ ಕಲಾವಿದೆಯಾಗಿದ್ದು ಮುಂಬೈನಲ್ಲಿ ನೃತ್ಯ ತರಬೇತಿ ನೀಡುತ್ತಿದ್ದಾರೆ. ಜುಲೈ 7, 2016 ರಂದು ಸೂರ್ಯ ದೇವಿಶಾ ಶೆಟ್ಟಿ ಅವರನ್ನು ವಿವಾಹವಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಒಂದೇ ಬೆಡ್, ನಾಲ್ವರು ಫ್ರೆಂಡ್ಸ್.. ಬಾಯ್ಸ್ ಮೀರಿಸಿದ ಭಾರತ ಮಹಿಳಾ ಕ್ರಿಕೆಟಿಗರ ಸೆಲೆಬ್ರೇಷನ್

ಜೀಸಸ್ ಈವತ್ತು ರಜಾ ಇದ್ದ ಅನ್ಸುತ್ತೆ.. ಜೆಮಿಮಾ ರೊಡ್ರಿಗಸ್ ರನ್ನು ಹೀಗಾ ಟ್ರೋಲ್ ಮಾಡೋದು

ಗೌತಮ್ ಗಂಭೀರ್ ಗೆ ಸಾಕಾ ಇನ್ನೂ ಬೇಕಾ.. ನೆಟ್ಟಿಗರಿಂದ ತಪರಾಕಿ

ವಿಶ್ವಕಪ್ ಗೆದ್ದ ಬಳಿಕ ಜೂಲಾನ್ ಗೋಸ್ವಾಮಿಗೆ ಸ್ಮೃತಿ ಮಂಧಾನ, ಹರ್ಮನ್ ಕ್ಷಮೆ ಕೇಳಿದ್ದೇಕೆ

ಪ್ರೇಕ್ಷಕರೆಲ್ಲರೂ ಹೋದ ಮೇಲೆ ಭಾರತ ಮಹಿಳಾ ಕ್ರಿಕೆಟಿಗರ ಸೆಲೆಬ್ರೇಷನ್ ಸ್ಟೈಲೇ ಬೇರೆ: video

ಮುಂದಿನ ಸುದ್ದಿ
Show comments