Webdunia - Bharat's app for daily news and videos

Install App

ಟಿ20 ವಿಶ್ವಕಪ್: ರೋಹಿತ್ ಗೆ ಸಂಕಟ ತಂದಿತ್ತ ರಿಷಬ್-ದಿನೇಶ್ ಕಾರ್ತಿಕ್

Webdunia
ಗುರುವಾರ, 10 ನವೆಂಬರ್ 2022 (08:40 IST)
ಅಡಿಲೇಡ್: ಇಂಗ್ಲೆಂಡ್  ವಿರುದ್ಧ ಇಂದು ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯವಾಡಲಿರುವ ಟೀಂ ಇಂಡಿಯಾಗೆ ವಿಕೆಟ್ ಕೀಪರ್ ಆಯ್ಕೆಯೇ ತಲೆನೋವಾಗಿದೆ.

ಹಿರಿಯ ದಿನೇಶ್ ಕಾರ್ತಿಕ್ ಮತ್ತು ರಿಷಬ್ ಪಂತ್ ನಡುವೆ ಯಾರನ್ನು ಆಯ್ಕೆ ಮಾಡುವುದು ಎಂಬ ತಲೆನೋವು ರೋಹಿತ್ ರದ್ದಾಗಿದೆ. ಟೂರ್ನಿಯ ಮೊದಲ ನಾಲ್ಕು ಪಂದ್ಯಗಳಲ್ಲಿ ದಿನೇಶ್ ಕಾರ್ತಿಕ್ ಗೆ ಅವಕಾಶ ನೀಡಲಾಗಿತ್ತು. ಆದರೆ ದಿನೇಶ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ.

ಹೀಗಾಗಿ ಕಳೆದ ಪಂದ್ಯದಲ್ಲಿ ರಿಷಬ್ ಪಂತ್ ಗೆ ಅವಕಾಶ ನೀಡಲಾಗಿತ್ತು. ಆದರೆ ರಿಷಬ್ ಕೂಡಾ ಬೇಜವಾಬ್ಧಾರಿ ಹೊಡೆತಕ್ಕೆ ಕೈ ಹಾಕಿ ಔಟಾಗಿದ್ದರು. ಇದರಿಂದಾಗಿ ಈಗ ಮತ್ತೆ ದಿನೇಶ್ ಕಾರ್ತಿಕ್ ರನ್ನು ಆಡಿಸಬೇಕೇ ಅಥವಾ ರಿಷಬ್ ಗೆ ಮತ್ತೊಂದು ಅವಕಾಶ ನೀಡಬೇಕೇ ಎಂಬ ಉಭಯ ಸಂಕಟ ರೋಹಿತ್ ರದ್ದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments