Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಭಾರತದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದಿದ್ದರೆ ಈ ದೇಶದಲ್ಲಿ ನಡೆಯಲಿದೆ ಟಿ20 ವಿಶ್ವಕಪ್

webdunia
ಶನಿವಾರ, 1 ಮೇ 2021 (07:48 IST)
ಮುಂಬೈ: ಅಕ್ಟೋಬರ್ ನಲ್ಲಿ ನಡೆಯಬೇಕಿರುವ ಐಸಿಸಿ ಟಿ20 ವಿಶ್ವಕಪ್ ಮೇಲೆ ಕೊರೋನಾ ಕರಿನೆರಳು ಬೀರಿದೆ. ಭಾರತದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಹೋದರೆ ಬಿಸಿಸಿಐ ಇನ್ನೊಂದು ದೇಶದಲ್ಲಿ ಟೂರ್ನಿ ಆಯೋಜಿಸಲು ತೀರ್ಮಾನಿಸಿದೆ.


ಈ ಬಾರಿಯ ಆತಿಥ್ಯ ಭಾರತದ್ದಾಗಿದೆ. ಆದರೆ ಭಾರತದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಹೋದರೆ ವಿದೇಶೀ ತಂಡಗಳು ಭಾರತಕ್ಕೆ ಬರಲು ಹಿಂದೇಟು ಹಾಕಲಿದೆ. ಐಸಿಸಿ ಈಗಾಗಲೇ ಈ ಬಗ್ಗೆ ಸುಳಿವು ನೀಡಿದೆ.

ಇದೀಗ ಬಿಸಿಸಿಐ ಮೂಲಗಳು ಈ ಬಗ್ಗೆ ಹೇಳಿಕೆ ನೀಡಿದ್ದು, ಒಂದು ವೇಳೆ ಭಾರತದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಹೋದರೆ ಯುಎಇ ದೇಶದಲ್ಲಿ ಟಿ20 ವಿಶ್ವಕಪ್ ಆಯೋಜಿಸುವ ಆಯ್ಕೆ ಬಿಸಿಸಿಐ ಮುಂದಿದೆ ಎಂದಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾ ಸಂಕಷ್ಟಕ್ಕೆ ಭಾರೀ ದೇಣಿಗೆ ನೀಡಿದ ಶಿಖರ್ ಧವನ್, ಸಚಿನ್ ತೆಂಡುಲ್ಕರ್