ಭಾರತದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದಿದ್ದರೆ ಈ ದೇಶದಲ್ಲಿ ನಡೆಯಲಿದೆ ಟಿ20 ವಿಶ್ವಕಪ್

Webdunia
ಶನಿವಾರ, 1 ಮೇ 2021 (07:48 IST)
ಮುಂಬೈ: ಅಕ್ಟೋಬರ್ ನಲ್ಲಿ ನಡೆಯಬೇಕಿರುವ ಐಸಿಸಿ ಟಿ20 ವಿಶ್ವಕಪ್ ಮೇಲೆ ಕೊರೋನಾ ಕರಿನೆರಳು ಬೀರಿದೆ. ಭಾರತದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಹೋದರೆ ಬಿಸಿಸಿಐ ಇನ್ನೊಂದು ದೇಶದಲ್ಲಿ ಟೂರ್ನಿ ಆಯೋಜಿಸಲು ತೀರ್ಮಾನಿಸಿದೆ.


ಈ ಬಾರಿಯ ಆತಿಥ್ಯ ಭಾರತದ್ದಾಗಿದೆ. ಆದರೆ ಭಾರತದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಹೋದರೆ ವಿದೇಶೀ ತಂಡಗಳು ಭಾರತಕ್ಕೆ ಬರಲು ಹಿಂದೇಟು ಹಾಕಲಿದೆ. ಐಸಿಸಿ ಈಗಾಗಲೇ ಈ ಬಗ್ಗೆ ಸುಳಿವು ನೀಡಿದೆ.

ಇದೀಗ ಬಿಸಿಸಿಐ ಮೂಲಗಳು ಈ ಬಗ್ಗೆ ಹೇಳಿಕೆ ನೀಡಿದ್ದು, ಒಂದು ವೇಳೆ ಭಾರತದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಹೋದರೆ ಯುಎಇ ದೇಶದಲ್ಲಿ ಟಿ20 ವಿಶ್ವಕಪ್ ಆಯೋಜಿಸುವ ಆಯ್ಕೆ ಬಿಸಿಸಿಐ ಮುಂದಿದೆ ಎಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments