Webdunia - Bharat's app for daily news and videos

Install App

ವಿಶ್ವಕಪ್ ದೃಷ್ಟಿಯಿಂದ ಧೋನಿ, ಯುವಿ ಬಗ್ಗೆ ಬೇಗ ನಿರ್ಧಾರ ಕೈಗೊಳ್ಳಿ: ಬಿಸಿಸಿಐ ಆಡಳಿತ ಮಂಡಳಿಗೆ ದ್ರಾವಿಡ್ ಸಲಹೆ

Webdunia
ಬುಧವಾರ, 21 ಜೂನ್ 2017 (12:36 IST)
2019ರ ವಿಶ್ವಕಪ್ ತಂಡದಲ್ಲಿ ಆಡುವ ಕುರಿತಂತೆ ಮಾಜಿ ನಾಯಕ ಧೋನಿ ಮತ್ತು ಯುವರಾಜ್ ಸಿಂಗ್ ಕುರಿತಂತೆ ಬಹುಬೇಗ ನಿರ್ಧಾರ ಕೈಗೊಳ್ಳುವಂತೆ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಬಿಸಿಸಿಐ ಆಡಳಿತ ಮಂಡಳಿಗೆ ಸಲಹೆ ನೀಡಿದ್ದಾರೆ.
 

ಮುಂದಿನ ಎರಡು ವರ್ಷಗಳಲ್ಲಿ ಈ ಇಬ್ಬರು ಕ್ರಿಕೆಟಿಗರ ಪಾತ್ರ ಬಹುಮುಖ್ಯವಾಗಿದೆ. ಇಬ್ಬರಿಗೂ ತಂಡದಲ್ಲಿ ಸ್ಥಾನವಿದೆಯೇ..? ಒಬ್ಬರಿಗೆ ಮಾತ್ರ ಸ್ಥಾನವಿದೆಯೇ..? ಎಂಬುದನ್ನ ವರ್ಷದ ಅವಧಿಯಲ್ಲಿ ಮರುಪರಿಶೀಲಿಸಬೇಕಾದ ಅಗತ್ಯವಿದೆ. ಲಭ್ಯವಿರುವ ಪ್ರತಿಭೆಗಳ ಬಗ್ಗೆ ಆಡಳಿತ ಮಂಡಳಿ ಮತ್ತು ಆಯ್ಕೆ ಸಮಿತಿ ಗಮನ ಹರಿಸಬೇಕು ಎಂದಿದ್ಧಾರೆ.

ಇದೇವೇಳೆ, ವೆಸ್ಟ್ ಇಂಡಿಸ್ ಸರಣಿಗೆ ಕುಲ್ದೀಪ್ ಯಾದವ್ ಮತ್ತು ರಿಶಬ್ ಪಂತ್`ಗೆ ಅವಕಾಶ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ದ್ರಾವಿಡ್, ಈ ರೀತಿಯ ಪ್ರಯೋಗ, ಯುವಕರಿಗೆ ಅವಕ಻ಶ ನೀಡುವ ಉತ್ತಮ ಬೆಳವಣಿಗೆ ಎಂದಿದ್ಧಾರೆ.

ಯುವಕರ ಎದುರು ಸ್ಥಿರ ಪ್ರದರ್ಶನ ನೀಡಲು ವಿಫಲವಾಗುತ್ತಿರುವ ಧೋನಿ ಮತ್ತು ಯುವರಾಜ್ ಸಿಂಗ್ ಬಗ್ಗೆ ಬಿಸಿಸಿಐ ನಿರ್ಧಾರ ಕೈಗೊಳ್ಳಬೇಕಿದೆ. ಅವರು ಈಗಳು ಫಿಟ್ ಆಗಿದ್ದು, ಉತ್ತಮ ಪ್ರದರ್ಶನ ನೀಡುತ್ತಿದ್ದರೆ ಈ ಪ್ರಶ್ನೆ ಏಳುತ್ತಿರಲಿಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದ್ಧಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments