Webdunia - Bharat's app for daily news and videos

Install App

TATA WPL 2025: ಟಾಸ್ ವೇಳೆ ಆರ್ ಸಿಬಿ ತಾಕತ್ತು ತೋರಿಸಿದ ಫ್ಯಾನ್ಸ್ : ವಿಡಿಯೋ

Krishnaveni K
ಶುಕ್ರವಾರ, 21 ಫೆಬ್ರವರಿ 2025 (19:09 IST)
Photo Credit: X
ಬೆಂಗಳೂರು: ಡಬ್ಲ್ಯುಪಿಎಲ್ ಕೂಟದ ಆರ್ ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿದ್ದು ಟಾಸ್ ವೇಳೆ ತಮ್ಮ ತಾಕತ್ತೇನು ಎಂದು ಆರ್ ಸಿಬಿ ಅಭಿಮಾನಿಗಳು ತೋರಿಸಿಕೊಟ್ಟಿದ್ದಾರೆ.

ಇಂದು ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಎರಡೂ ತಂಡಗಳೂ ಪ್ಲೇಯಿಂಗ್ ಇಲೆವೆನ್ ನಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಆದರೆ ಇಂದಿನ ಪಂದ್ಯಕ್ಕೆ ಸ್ಟೇಡಿಯಂ ಹೌಸ್ ಫುಲ್ ಆಗಿರುವುದು ಎಲ್ಲರ ಗಮನ ಸೆಳೆಯುತ್ತಿದೆ. ಅದರಲ್ಲೂ ಮೈದಾನವಿಡೀ ಆರ್ ಸಿಬಿ ಅಭಿಮಾನಿಗಳು ತುಂಬಿಕೊಂಡಿದ್ದಾರೆ.

ಆರ್ ಸಿಬಿ ನಾಯಕಿ ಸ್ಮೃತಿ ಮಂಧನಾ ಟಾಸ್ ವೇಳೆ ಮೈದಾನಕ್ಕೆ ಬರುತ್ತಿದ್ದಂತೇ ಅಭಿಮಾನಿಗಳ ಕೂಗು ಮೇರೆ ಮೀರಿತ್ತು. ಇನ್ನು, ನಾಯಕಿ ಸ್ಮೃತಿ ಮಂಧನಾ ಟಾಸ್ ವೇಳೆ ಮಾತನಾಡಲು ಬಂದಾಗಲಂತೂ ಕಿವಿ ಕಿವುಡಾಗುವಂತೆ ಆರ್ ಸಿಬಿ ಎಂದು ಕೂಗುತ್ತಿದ್ದರು.

ಎಷ್ಟೆಂದರೆ ಸ್ಮೃತಿ ಮಂಧನಾಗೆ ಸಂದರ್ಶಕರು ಕೇಳುತ್ತಿದ್ದ ಪ್ರಶ್ನೆಗಳೂ ಸರಿಯಾಗಿ ಕೇಳಿಸುತ್ತಿರಲಿಲ್ಲ. ಕೊನೆಗೆ ಅರೆಕ್ಷಣ ಸುಮ್ಮನೇ ನಗುತ್ತಾ ನಿಂತ ಸ್ಮೃತಿ ಸಂದರ್ಶಕರ ಪಕ್ಕಕ್ಕೆ ಹೋಗಿ ನಿಂತು ಮಾತನಾಡಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments