Webdunia - Bharat's app for daily news and videos

Install App

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

Sampriya
ಭಾನುವಾರ, 18 ಮೇ 2025 (12:12 IST)
Photo Credit X
ತಿರುಮಲ (ಆಂಧ್ರಪ್ರದೇಶ): ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ತಮ್ಮ ಕುಟುಂಬದೊಂದಿಗೆ ತಿರುಪತಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಗೌತಮ್ ಗಂಭೀರ್‌ ಅವರು ಪತ್ನಿ ಹಾಗೂ ಪುತ್ರಿಯರ ಸಮೇತರಾಗಿ ತಿರುಪತಿಗೆ ಭೇಟಿ ನೀಡಿದ್ದಾರೆ.

ಗೌತಮ್ ಅವರಿಗೆ ಈಚೆಗೆ ಜೀವಬೆದರಿಕೆಯೊಡ್ಡಲಾಯಿತು.  ಐಎಸ್‌ಐಎಸ್‌ ಕಾಶ್ಮೀರ ಎನ್ನುವ ಹೆಸರಿನಿಂದ ನಿನ್ನನ್ನು ಕೊಲ್ಲುತ್ತೇನೆ ಎಂದು ಎರಡು ಬಾರಿ ಗೌತಮ್ ಗಂಭೀರ್‌ಗೆ ಜೀವಬೆದರಿಕೆ ಹಾಕಲಾಗಿದೆ. ಇದೀಗ ಅವರಿಗೆ ಪೊಲೀಸ್ ಭದ್ರತೆ ನೀಡಲಾಗಿದೆ.


ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಫಾದಕರ ದಾಳಿ ದಿನವೇ ಈ ಸಂದೇಶ ಗೌತಮ್ ಗಂಭೀರ್‌ಗೆ ಬಂದಿದೆ. ಸ್ವತಃ ಗಂಭೀರ್ ಅವರೇ ಈ ಸಂಬಂಧ ದೂರು ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಕಾಶ್‌ ದೀಪ್‌ ಬೆಂಕಿ ದಾಳಿಗೆ ಇಂಗ್ಲೆಂಡ್ ತತ್ತರ: ಶುಭಮನ್‌ ಗಿಲ್‌ ಬಗಳಕ್ಕೆ ದಾಖಲೆಯ 336 ರನ್‌ಗಳ ಭರ್ಜರಿ ಜಯ

England-India Test: ರನ್‌ ಹೊಳೆ ಹರಿಸಿದ ಶುಭಮನ್‌ ಗಿಲ್‌ನನ್ನು ಮುಕ್ತ ಕಂಠದಿಂದ ಕೊಂಡಾಡಿದ ವಿರಾಟ್‌ ಕೊಹ್ಲಿ

ಇಂಗ್ಲೆಂಡ್ ವಿರುದ್ಧ ಮಿಂಚಿನ ಶತಕ ಸಿಡಿಸಿ ಅಬ್ಬರಿಸಿದ ವೈಭವ್‌ ಸೂರ್ಯವಂಶಿ: ಹಲವು ದಾಖಲೆಗಳು ಉಡೀಸ್‌

ಎನ್‌ಸಿ ಕ್ಲಾಸಿಕ್‌ನಲ್ಲಿ ಚಿನ್ನಕ್ಕೆ ಗುರಿಯಿಟ್ಟ ಚೋಪ್ರಾ: ಜಾವೆಲಿನ್‌ ಹಬ್ಬದಲ್ಲಿ ಮಿಂದೆದ್ದ ಸಿಲಿಕಾನ್‌ ಸಿಟಿ ಮಂದಿ

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಮುಂದಿನ ಸುದ್ದಿ
Show comments