Webdunia - Bharat's app for daily news and videos

Install App

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

Sampriya
ಭಾನುವಾರ, 18 ಮೇ 2025 (12:12 IST)
Photo Credit X
ತಿರುಮಲ (ಆಂಧ್ರಪ್ರದೇಶ): ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ತಮ್ಮ ಕುಟುಂಬದೊಂದಿಗೆ ತಿರುಪತಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಗೌತಮ್ ಗಂಭೀರ್‌ ಅವರು ಪತ್ನಿ ಹಾಗೂ ಪುತ್ರಿಯರ ಸಮೇತರಾಗಿ ತಿರುಪತಿಗೆ ಭೇಟಿ ನೀಡಿದ್ದಾರೆ.

ಗೌತಮ್ ಅವರಿಗೆ ಈಚೆಗೆ ಜೀವಬೆದರಿಕೆಯೊಡ್ಡಲಾಯಿತು.  ಐಎಸ್‌ಐಎಸ್‌ ಕಾಶ್ಮೀರ ಎನ್ನುವ ಹೆಸರಿನಿಂದ ನಿನ್ನನ್ನು ಕೊಲ್ಲುತ್ತೇನೆ ಎಂದು ಎರಡು ಬಾರಿ ಗೌತಮ್ ಗಂಭೀರ್‌ಗೆ ಜೀವಬೆದರಿಕೆ ಹಾಕಲಾಗಿದೆ. ಇದೀಗ ಅವರಿಗೆ ಪೊಲೀಸ್ ಭದ್ರತೆ ನೀಡಲಾಗಿದೆ.


ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಫಾದಕರ ದಾಳಿ ದಿನವೇ ಈ ಸಂದೇಶ ಗೌತಮ್ ಗಂಭೀರ್‌ಗೆ ಬಂದಿದೆ. ಸ್ವತಃ ಗಂಭೀರ್ ಅವರೇ ಈ ಸಂಬಂಧ ದೂರು ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

India vs West Indies TEST: ಸಿರಾಜ್, ಬೂಮ್ರಾ ಬೆಂಕಿದಾಳಿಗೆ ವಿಂಡೀಸ್ ಉಡೀಸ್‌

ಆರ್‌ಸಿಬಿ ತಂಡದ ಮಾರಾಟಕ್ಕೆ ಮತ್ತೆ ರೆಕ್ಕೆ ಪುಕ್ಕ: ಕುತೂಹಲ ಕೆರಳಿಸಿದ ಪೂನಾವಾಲ ಪೋಸ್ಟ್‌

ಏಷ್ಯಾ ಕಪ್‌ ಕಿರೀಟ ಗೆದ್ದ ಬೆನ್ನಲ್ಲೇ ವಿಂಡೀಸ್‌ ಮೇಲೆ ಸವಾರಿ ಮಾಡುವತ್ತ ಟೀಂ ಇಂಡಿಯಾ

ಬಿಸಿಸಿಐ ಮುಂದೆ ಥಂಡಾ ಹೊಡೆದು ಏಷ್ಯಾ ಕಪ್ ಟ್ರೋಫಿ ವಾಪಸ್ ಮಾಡಿದ ಮೊಹ್ಸಿನ್ ನಖ್ವಿ

T20 ಕ್ರಿಕೆಟ್‌ ಬ್ಯಾಟಿಂಗ್ ರ್ಯಾಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ಅಭಿಷೇಕ್ ಶರ್ಮಾ

ಮುಂದಿನ ಸುದ್ದಿ
Show comments