ಗೊಂದಲದ ಗೂಡಾಗಿದೆ ಟೀಂ ಇಂಡಿಯಾ

Webdunia
ಗುರುವಾರ, 4 ನವೆಂಬರ್ 2021 (09:30 IST)
ದುಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ ನಲ್ಲಿ ನೀಡಿದ ಪ್ರದರ್ಶನ ಮಾಜಿ ಕ್ರಿಕೆಟಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಇದಕ್ಕೆ ಟೀಂ ಇಂಡಿಯಾದಲ್ಲಿರುವ ಗೊಂದಲಗಳೇ ಕಾರಣ ಎನ್ನುತ್ತಿದ್ದಾರೆ.

ತಂಡದಲ್ಲಿ ನಾಯಕ ಕೊಹ್ಲಿ ಒಂದು ಕಡೆಯಾದರೆ, ಮೆಂಟರ್ ಆಗಿ ಧೋನಿ, ಕೋಚ್ ಆಗಿ ರವಿಶಾಸ್ತ್ರಿ ಬಳಗ.. ಹೀಗೇ ಡಿಸಿಷನ್ ಮೇಕರ್ ಗಳ ಗುಂಪೇ ಇದೆ. ಇದರಿಂದಾಗಿ ಟೀಂ ಇಂಡಿಯಾ ಗೊಂದಲದ ಗೂಡಾಗಿದೆ ಎಂದು ಮಾಜಿ ಕ್ರಿಕೆಟಿಗರು ಅಭಿಪ್ರಾಯಪಟ್ಟಿದ್ದಾರೆ.

ಮೊದಲ ಎರಡು ಪಂದ್ಯಗಳ ಸೋಲಿನ ಬಿಸಿ ಭಾರತೀಯ ಕ್ರಿಕೆಟಿಗರಿಗೆ ತಾಕಲೇಬೇಕು. ಇದಕ್ಕೆ ಅವರೇ ಹೊಣೆ. ಅವರ ಶಾಟ್ ಸೆಲೆಕ್ಷನ್, ಸೊರಗಿದ ಬ್ಯಾಟಿಂಗ್ ಕಾರಣ ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ದೂರಿದ್ದಾರೆ. ಇದಕ್ಕೂ ಮೊದಲು ಸುನಿಲ್ ಗವಾಸ್ಕರ್ ನಾಯಕ ಕೊಹ್ಲಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಒಟ್ಟು ಬಹುನಾಯಕತ್ವದಿಂದಾಗಿ ಟೀಂ ಇಂಡಿಯಾ ಆಟಗಾರರು ಗೊಂದಲಕ್ಕಳಾಗಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

T20 WC: ಭಾರತ-ವೆಸ್ಟ್ ಇಂಡೀಸ್ ಮುಖಾಮುಖಿಯಲ್ಲಿ ಗೆದ್ದವರು ಸೆಮಿಗೆ, ಸೋತವರು ಮನೆಗೆ

Sri Vs Pak: ಪಂದ್ಯ ಗೆದ್ದರೂ ಸೆಮಿಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾದ ಪಾಕ್‌, ಇಲ್ಲಿದೆ ಕಾರಣ

T20 World Cup, Sri VS Pak: ನಿರ್ಣಾಯಕ ಪಂದ್ಯಾದಲ್ಲಿ ಮೂರು ಬದಲಾವಣೆ ಮಾಡಿದ ಪಾಕ್‌

Funny Video: ಏನಲೋ.. ಹಿಡಿಯಕ್ಕಾಗಲ್ವಾ...: ಅಪರೂಪಕ್ಕೆ ಬೌಲಿಂಗ್ ಮಾಡಿ ಮಯಾಂಕ್ ಅಗರ್ವಾಲ್ ಗೆ ಬೈದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments