Webdunia - Bharat's app for daily news and videos

Install App

ಗೊಂದಲದ ಗೂಡಾಗಿದೆ ಟೀಂ ಇಂಡಿಯಾ

Webdunia
ಗುರುವಾರ, 4 ನವೆಂಬರ್ 2021 (09:30 IST)
ದುಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ ನಲ್ಲಿ ನೀಡಿದ ಪ್ರದರ್ಶನ ಮಾಜಿ ಕ್ರಿಕೆಟಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಇದಕ್ಕೆ ಟೀಂ ಇಂಡಿಯಾದಲ್ಲಿರುವ ಗೊಂದಲಗಳೇ ಕಾರಣ ಎನ್ನುತ್ತಿದ್ದಾರೆ.

ತಂಡದಲ್ಲಿ ನಾಯಕ ಕೊಹ್ಲಿ ಒಂದು ಕಡೆಯಾದರೆ, ಮೆಂಟರ್ ಆಗಿ ಧೋನಿ, ಕೋಚ್ ಆಗಿ ರವಿಶಾಸ್ತ್ರಿ ಬಳಗ.. ಹೀಗೇ ಡಿಸಿಷನ್ ಮೇಕರ್ ಗಳ ಗುಂಪೇ ಇದೆ. ಇದರಿಂದಾಗಿ ಟೀಂ ಇಂಡಿಯಾ ಗೊಂದಲದ ಗೂಡಾಗಿದೆ ಎಂದು ಮಾಜಿ ಕ್ರಿಕೆಟಿಗರು ಅಭಿಪ್ರಾಯಪಟ್ಟಿದ್ದಾರೆ.

ಮೊದಲ ಎರಡು ಪಂದ್ಯಗಳ ಸೋಲಿನ ಬಿಸಿ ಭಾರತೀಯ ಕ್ರಿಕೆಟಿಗರಿಗೆ ತಾಕಲೇಬೇಕು. ಇದಕ್ಕೆ ಅವರೇ ಹೊಣೆ. ಅವರ ಶಾಟ್ ಸೆಲೆಕ್ಷನ್, ಸೊರಗಿದ ಬ್ಯಾಟಿಂಗ್ ಕಾರಣ ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ದೂರಿದ್ದಾರೆ. ಇದಕ್ಕೂ ಮೊದಲು ಸುನಿಲ್ ಗವಾಸ್ಕರ್ ನಾಯಕ ಕೊಹ್ಲಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಒಟ್ಟು ಬಹುನಾಯಕತ್ವದಿಂದಾಗಿ ಟೀಂ ಇಂಡಿಯಾ ಆಟಗಾರರು ಗೊಂದಲಕ್ಕಳಾಗಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ದೇಶದ ಪ್ರಧಾನಿಯೇ ಹೀಗೆ ಹೇಳುವಾಗ.. ಮೋದಿ ಹೇಳಿಕೆ ಸೂರ್ಯಕುಮಾರ್ ಯಾದವ್ ಪ್ರತಿಕ್ರಿಯೆ

ಟ್ರೋಫಿ ಕದ್ದೊಯ್ದ ಮೊಹ್ಸಿನ್ ನಖ್ವಿ ಭಾರತದ ವಿರುದ್ಧವೇ ಟ್ವೀಟ್: ಕೆಲವೇ ಕ್ಷಣಗಳಲ್ಲಿ ಎಕ್ಸ್ ಖಾತೆ ಬ್ಯಾನ್

ಮರ್ಯಾದೆ ಇದ್ರೆ ಮೊಹ್ಸಿನ್ ನಖ್ವಿ ಟೀಂ ಇಂಡಿಯಾ ಗೆದ್ದ ಟ್ರೋಫಿ ಹಿಂದಿರುಗಿಸ್ತಾರೆ ಇಲ್ಲಾಂದ್ರೆ.. ಬಿಸಿಸಿಐ ಖಡಕ್ ನಿರ್ಧಾರ

ಕ್ಯಾಮರಾ ಎದುರು ಸೂರ್ಯಕುಮಾರ್ ಯಾದವ್ ನಾಟಕವಾಡ್ತಾರೆ, ಭಾರತಕ್ಕೆ ಶಾಪ ಸಿಗಲಿದೆ: ಸಲ್ಮಾನ್ ಅಘಾ

ಒಂದೇ ಒಂದು ಪಂದ್ಯಾವಾಡದೇ ಏಷ್ಯಾ ಕಪ್ ನಲ್ಲಿ ಟೂರ್ ಮಾಡಿದ ಟೀಂ ಇಂಡಿಯಾ ಕ್ರಿಕೆಟಿಗ

ಮುಂದಿನ ಸುದ್ದಿ
Show comments