ಗೊಂದಲದ ಗೂಡಾಗಿದೆ ಟೀಂ ಇಂಡಿಯಾ

Webdunia
ಗುರುವಾರ, 4 ನವೆಂಬರ್ 2021 (09:30 IST)
ದುಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ ನಲ್ಲಿ ನೀಡಿದ ಪ್ರದರ್ಶನ ಮಾಜಿ ಕ್ರಿಕೆಟಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಇದಕ್ಕೆ ಟೀಂ ಇಂಡಿಯಾದಲ್ಲಿರುವ ಗೊಂದಲಗಳೇ ಕಾರಣ ಎನ್ನುತ್ತಿದ್ದಾರೆ.

ತಂಡದಲ್ಲಿ ನಾಯಕ ಕೊಹ್ಲಿ ಒಂದು ಕಡೆಯಾದರೆ, ಮೆಂಟರ್ ಆಗಿ ಧೋನಿ, ಕೋಚ್ ಆಗಿ ರವಿಶಾಸ್ತ್ರಿ ಬಳಗ.. ಹೀಗೇ ಡಿಸಿಷನ್ ಮೇಕರ್ ಗಳ ಗುಂಪೇ ಇದೆ. ಇದರಿಂದಾಗಿ ಟೀಂ ಇಂಡಿಯಾ ಗೊಂದಲದ ಗೂಡಾಗಿದೆ ಎಂದು ಮಾಜಿ ಕ್ರಿಕೆಟಿಗರು ಅಭಿಪ್ರಾಯಪಟ್ಟಿದ್ದಾರೆ.

ಮೊದಲ ಎರಡು ಪಂದ್ಯಗಳ ಸೋಲಿನ ಬಿಸಿ ಭಾರತೀಯ ಕ್ರಿಕೆಟಿಗರಿಗೆ ತಾಕಲೇಬೇಕು. ಇದಕ್ಕೆ ಅವರೇ ಹೊಣೆ. ಅವರ ಶಾಟ್ ಸೆಲೆಕ್ಷನ್, ಸೊರಗಿದ ಬ್ಯಾಟಿಂಗ್ ಕಾರಣ ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ದೂರಿದ್ದಾರೆ. ಇದಕ್ಕೂ ಮೊದಲು ಸುನಿಲ್ ಗವಾಸ್ಕರ್ ನಾಯಕ ಕೊಹ್ಲಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಒಟ್ಟು ಬಹುನಾಯಕತ್ವದಿಂದಾಗಿ ಟೀಂ ಇಂಡಿಯಾ ಆಟಗಾರರು ಗೊಂದಲಕ್ಕಳಾಗಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND- SA 2nd ODI: ವಿರಾಟ್‌, ಋತುರಾಜ್‌ ಶತಕ ವ್ಯರ್ಥ; ರನ್‌ ಮಳೆಯಲ್ಲಿ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ,

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ವಿರಾಟ್‌ ಕೊಹ್ಲಿ ದಾಖಲೆಯ 53ನೇ ಏಕದಿನ ಶತಕ: ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ಮುಂದಿನ ಸುದ್ದಿ
Show comments