ಗೊಂದಲದ ಗೂಡಾಗಿದೆ ಟೀಂ ಇಂಡಿಯಾ

Webdunia
ಗುರುವಾರ, 4 ನವೆಂಬರ್ 2021 (09:30 IST)
ದುಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ ನಲ್ಲಿ ನೀಡಿದ ಪ್ರದರ್ಶನ ಮಾಜಿ ಕ್ರಿಕೆಟಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಇದಕ್ಕೆ ಟೀಂ ಇಂಡಿಯಾದಲ್ಲಿರುವ ಗೊಂದಲಗಳೇ ಕಾರಣ ಎನ್ನುತ್ತಿದ್ದಾರೆ.

ತಂಡದಲ್ಲಿ ನಾಯಕ ಕೊಹ್ಲಿ ಒಂದು ಕಡೆಯಾದರೆ, ಮೆಂಟರ್ ಆಗಿ ಧೋನಿ, ಕೋಚ್ ಆಗಿ ರವಿಶಾಸ್ತ್ರಿ ಬಳಗ.. ಹೀಗೇ ಡಿಸಿಷನ್ ಮೇಕರ್ ಗಳ ಗುಂಪೇ ಇದೆ. ಇದರಿಂದಾಗಿ ಟೀಂ ಇಂಡಿಯಾ ಗೊಂದಲದ ಗೂಡಾಗಿದೆ ಎಂದು ಮಾಜಿ ಕ್ರಿಕೆಟಿಗರು ಅಭಿಪ್ರಾಯಪಟ್ಟಿದ್ದಾರೆ.

ಮೊದಲ ಎರಡು ಪಂದ್ಯಗಳ ಸೋಲಿನ ಬಿಸಿ ಭಾರತೀಯ ಕ್ರಿಕೆಟಿಗರಿಗೆ ತಾಕಲೇಬೇಕು. ಇದಕ್ಕೆ ಅವರೇ ಹೊಣೆ. ಅವರ ಶಾಟ್ ಸೆಲೆಕ್ಷನ್, ಸೊರಗಿದ ಬ್ಯಾಟಿಂಗ್ ಕಾರಣ ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ದೂರಿದ್ದಾರೆ. ಇದಕ್ಕೂ ಮೊದಲು ಸುನಿಲ್ ಗವಾಸ್ಕರ್ ನಾಯಕ ಕೊಹ್ಲಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಒಟ್ಟು ಬಹುನಾಯಕತ್ವದಿಂದಾಗಿ ಟೀಂ ಇಂಡಿಯಾ ಆಟಗಾರರು ಗೊಂದಲಕ್ಕಳಾಗಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments