Webdunia - Bharat's app for daily news and videos

Install App

ಸೋತ ಮೇಲೂ ಬುದ್ಧಿ ಕಲಿಯದ ಟೀಂ ಇಂಡಿಯಾ!

Webdunia
ಬುಧವಾರ, 24 ಜನವರಿ 2018 (16:17 IST)
ಜೊಹಾನ್ಸ್ ಬರ್ಗ್: ದ.ಆಫ್ರಿಕಾ ವಿರುದ್ಧ ಎರಡು ಟೆಸ್ಟ್ ಪಂದ್ಯ ಸೋತ ಮೇಲೂ ಟೀಂ ಇಂಡಿಯಾ ಸುಧಾರಿಸಿಲ್ಲ ಎನ್ನುವುದು ಮೂರನೇ ಟೆಸ್ಟ್ ನ ಮೊದಲ ಅವಧಿಯಲ್ಲೇ ಸಾಬೀತಾಗಿದೆ. ಊಟದ ವಿರಾಮದ ವೇಳೆಗೆ ಟೀಂ ಇಂಡಿಯಾ 2 ವಿಕೆಟ್ ಕಳೆದುಕೊಂಡು 45 ರನ್ ಗಳಿಸಿತ್ತು.
 

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಈ ಪಂದ್ಯದಲ್ಲಾದರೂ ಬ್ಯಾಟಿಂಗ್ ಸುಧಾರಿಸೀತು ಎಂಬ ಆಶಾಭಾವನೆ ಇದರೊಂದಿಗೆ ನುಚ್ಚುನೂರಾಗಿದೆ. ಕೊಹ್ಲಿ ಅಷ್ಟೊಂದು ಭರವಸೆಯಲ್ಲಿ ಆಯ್ಕೆ ಮಾಡಿದ್ದ ಕೆಎಲ್ ರಾಹುಲ್ ಶೂನ್ಯಕ್ಕೇ ನಿರ್ಗಮಿಸಿದರೆ, ಅನುಭವಿ ಎನಿಸಿಕೊಂಡ ಮುರಳಿ ವಿಜಯ್ 8 ಕ್ಕೇ ಗಂಟು ಮೂಟೆ ಕಟ್ಟಿದರು.

ಇದೀಗ ಚೇತೇಶ್ವರ ಪೂಜಾರ 5 ಮತ್ತು ವಿರಾಟ್ ಕೊಹ್ಲಿ 24 ರನ್ ಗಳಿಸಿ ಆಡುತ್ತಿದ್ದಾರೆ. ಫಿಲ್ಯಾಂಡರ್ ಮತ್ತು ಕಗಿಸೊ ರಬಡಾ ತಲಾ ಒಂದು ವಿಕೆಟ್ ಕಬಳಿಸಿದ್ದಾರೆ. ಇದೇ ರೀತಿ ಆಡಿದರೆ ವೈಟ್ ವಾಶ್ ಗ್ಯಾರಂಟಿ ಎಂಬ ಆತಂಕ ಶುರುವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments