Webdunia - Bharat's app for daily news and videos

Install App

ಟೀಂ ಇಂಡಿಯಾ ಬ್ಯಾಟಿಂಗ್ ಮೂರು ಕಾಸಿಗೆ ಹರಾಜು

Webdunia
ಶನಿವಾರ, 11 ಆಗಸ್ಟ್ 2018 (08:59 IST)
ಲಾರ್ಡ್ಸ್: ಈ ಪಂದ್ಯದಲ್ಲಾದರೂ ತನ್ನ ಬ್ಯಾಟಿಂಗ್ ಸುಧಾರಿಸೀತು ಎಂಬ ಲೆಕ್ಕಾಚಾರಗಳನ್ನು ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ತಲೆಕೆಳಗಾಗಿಸಿದ್ದಾರೆ.
 

ಮಳೆ ಬಂದ ಒದ್ದೆ ಪಿಚ್ ನಲ್ಲಿ ಬ್ಯಾಟಿಂಗ್ ಕಷ್ಟವೇ. ಆದರೆ ಕಳೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿಯಾದರೂ ನಿಂತು ಆಡುವ ಧೈರ್ಯ ತೋರಿದ್ದರು. ಆದರೆ ಈ ಪಂದ್ಯದಲ್ಲಿ ಅವರೂ 28 ರನ್ ಗಳಿಗೆ ಪೆವಿಲಿಯನ್ ಸೇರಿಕೊಂಡರು. ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 107 ಕ್ಕೆ ಆಲೌಟ್ ಆಗಿದೆ.

ವಿಶೇಷವಾಗಿ ಜೇಮ್ಸ್ ಆಂಡರ್ಸನ್ ಮಾರಕ ದಾಳಿ ಸಂಘಟಿಸಿ 5 ವಿಕೆಟ್ ಕಿತ್ತರು. ಭಾರತದ ಪರ ರವಿಚಂದ್ರನ್ ಅಶ್ವಿನ್ 29 ರನ್ ಗಳಿಸಿ ಗರಿಷ್ಠ ಸ್ಕೋರರ್ ಆದರು. ಆಗಾಗ ಮಳೆ ಬಂದಿದ್ದೂ ಭಾರತೀಯ ಬ್ಯಾಟ್ಸ್ ಮನ್ ಗಳ ಸಂಷಕ್ಟಕ್ಕೆ ಕಾರಣವಾಯಿತು. ಆದರೆ ಇದರಿಂದ ಭಾರತ ಬ್ಯಾಟ್ಸ್ ಮನ್ ಗಳ ಪ್ರತಿಷ್ಠೆ ಹರಾಜಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

ಮುಂದಿನ ಸುದ್ದಿ
Show comments