ಗಾಯಗೊಂಡಿದ್ದ ವಿಜಯ್ ಶಂಕರ್ ಮತ್ತೆ ಕಣಕ್ಕೆ

Webdunia
ಮಂಗಳವಾರ, 28 ಮೇ 2019 (09:39 IST)
ಲಂಡನ್: ಅಭ್ಯಾಸ ನಡೆಸುವಾಗ ಕೈಗೆ ಗಾಯ ಮಾಡಿಕೊಂಡಿದ್ದ ಟೀಂ ಇಂಡಿಯಾ ಯುವ ಕ್ರಿಕೆಟಿಗ ವಿಜಯ್ ಶಂಕರ್ ಚೇತರಿಸಿಕೊಂಡಿದ್ದು ಅಭ್ಯಾಸಕ್ಕೆ ಮರಳಿದ್ದಾರೆ.


ವಿಶ್ವಕಪ್ ಅಭ್ಯಾಸ ಪಂದ್ಯಕ್ಕೆ ಮೊದಲು ವಿಜಯ್ ಶಂಕರ್ ನೆಟ್ಸ್ ನಲ್ಲಿ ಅಭ್ಯಾಸ ನಡೆಸುತ್ತಿದ್ದಾಗ ಕೈಗೆ ಗಾಯಮಾಡಿಕೊಂಡಿದ್ದರು. ಇದರಿಂದಾಗಿ ತಕ್ಷಣವೇ ಪೆವಿಲಿಯನ್ ಗೆ ಮರಳಿದ್ದ ವಿಜಯ್ ನಂತರ ನ್ಯೂಜಿಲೆಂಡ್ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಆಡಿರಲಿಲ್ಲ.

ಇದೀಗ ಚೇತರಿಸಿಕೊಂಡಿರುವುದು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗೆ ತಲೆನೋವು ನಿವಾರಣೆಯಾಗಿದೆ. ಇಂದು ಬಾಂಗ್ಲಾದೇಶ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ವಿಜಯ್ ಶಂಕರ್ ಆಡುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಮುಂದಿನ ಸುದ್ದಿ
Show comments