Webdunia - Bharat's app for daily news and videos

Install App

ಇಂಗ್ಲೆಂಡ್ ಸರಣಿಗೆ ಐಪಿಎಲ್ ಹೀರೋಗಳಿಗೆ ಮಣೆ ಹಾಕಿದ ಟೀಂ ಇಂಡಿಯಾ

Webdunia
ಭಾನುವಾರ, 21 ಫೆಬ್ರವರಿ 2021 (09:41 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಕಳೆದ ಐಪಿಎಲ್ ಆವೃತ್ತಿಯಲ್ಲಿ ಸದ್ದು ಮಾಡಿದ್ದ ಮೂವರಿಗೆ ಮಣೆ ಹಾಕಲಾಗಿದೆ.


ಮುಂಬೈ ಇಂಡಿಯನ್ಸ್ ಪರ ಆಡಿದ್ದ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಪಂಜಾಬ್ ಪರ ಆಡಿದ್ದ ರಾಹುಲ್ ತೆವಾತಿಯಾಗೆ ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ನೀಡಲಾಗಿದೆ. ಈ ಸರಣಿಗೆ ಭುವನೇಶ್ವರ್ ಕುಮಾರ್ ಪುನರಾಗಮನವಾಗಿದ್ದು, ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಉಳಿದಂತೆ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶ್ರೇಯಸ್ ಐಯರ್, ಶಿಖರ್ ಧವನ್ ತಂಡದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ದೇಶದ ಪ್ರಧಾನಿಯೇ ಹೀಗೆ ಹೇಳುವಾಗ.. ಮೋದಿ ಹೇಳಿಕೆ ಸೂರ್ಯಕುಮಾರ್ ಯಾದವ್ ಪ್ರತಿಕ್ರಿಯೆ

ಟ್ರೋಫಿ ಕದ್ದೊಯ್ದ ಮೊಹ್ಸಿನ್ ನಖ್ವಿ ಭಾರತದ ವಿರುದ್ಧವೇ ಟ್ವೀಟ್: ಕೆಲವೇ ಕ್ಷಣಗಳಲ್ಲಿ ಎಕ್ಸ್ ಖಾತೆ ಬ್ಯಾನ್

ಮರ್ಯಾದೆ ಇದ್ರೆ ಮೊಹ್ಸಿನ್ ನಖ್ವಿ ಟೀಂ ಇಂಡಿಯಾ ಗೆದ್ದ ಟ್ರೋಫಿ ಹಿಂದಿರುಗಿಸ್ತಾರೆ ಇಲ್ಲಾಂದ್ರೆ.. ಬಿಸಿಸಿಐ ಖಡಕ್ ನಿರ್ಧಾರ

ಕ್ಯಾಮರಾ ಎದುರು ಸೂರ್ಯಕುಮಾರ್ ಯಾದವ್ ನಾಟಕವಾಡ್ತಾರೆ, ಭಾರತಕ್ಕೆ ಶಾಪ ಸಿಗಲಿದೆ: ಸಲ್ಮಾನ್ ಅಘಾ

ಒಂದೇ ಒಂದು ಪಂದ್ಯಾವಾಡದೇ ಏಷ್ಯಾ ಕಪ್ ನಲ್ಲಿ ಟೂರ್ ಮಾಡಿದ ಟೀಂ ಇಂಡಿಯಾ ಕ್ರಿಕೆಟಿಗ

ಮುಂದಿನ ಸುದ್ದಿ
Show comments