ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ವಜಾ

Webdunia
ಶುಕ್ರವಾರ, 23 ಆಗಸ್ಟ್ 2019 (10:11 IST)
ಮುಂಬೈ: ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಆಗಿದ್ದ ಸಂಜಯ್ ಬಂಗಾರ್ ಪದಚ್ಯುತಿಯಾಗಿದ್ದು, ಆ ಸ್ಥಾನಕ್ಕೆ ವಿಕ್ರಮ್ ರಾಥೋಡ್ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ನೇಮಿಸಲಾಗಿದೆ.


ವಿಶ್ವಕಪ್ ವೈಫಲ್ಯಕ್ಕೆ ಸಂಜಯ್ ಬಂಗಾರ್ ತಲೆದಂಡವಾಗಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು. ಅದರಂತೇ ಸಂಜಯ್ ಬಂಗಾರ್ ಅವರನ್ನು ವಜಾಗೊಳಿಸಲಾಗಿದ್ದು, ವಿಕ್ರಮ್ ರಾಥೋಡ್ ರನ್ನು ಆಯ್ಕೆ ಸಮಿತಿ ಹೊಸದಾಗಿ ನೇಮಕ ಮಾಡಿದೆ.

ಆದರೆ ಬೌಲಿಂಗ್ ಮತ್ತು ಫೀಲ್ಡಿಂಗ್ ಕೋಚ್ ಆಗಿ ಭರತ್ ಅರುಣ್ ಮತ್ತು ಆರ್ ಶ‍್ರೀಧರ್ ಅವರನ್ನೇ ಮುಂದುವರಿಸಲಾಗಿದೆ. ಇದು ದಿನ ನಿಜಕ್ಕೂ ಸಂಜಯ್ ಬಂಗಾರ್ ಗೆ ಮುಖಭಂಗವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟಿಕೆಟ್ ಎಲ್ಲಿ ಹೋಯ್ತು.. ಮಹಿಳಾ ವಿಶ್ವಕಪ್ ಫೈನಲ್ ಗೆ ಮುನ್ನ ಅಭಿಮಾನಿಗಳಿಂದ ಭಾರೀ ಆಕ್ರೋಶ

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಆಸ್ಟ್ರೇಲಿಯಾಕ್ಕೆ ಶನಿ ದೆಸೆ ಶುರುವಾಗಿದ್ದು ಇಲ್ಲಿಂದಲೇ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments