Webdunia - Bharat's app for daily news and videos

Install App

ಮೊನ್ನೆ ಬೌಲಿಂಗ್, ಇಂದು ಬ್ಯಾಟಿಂಗ್: ಟೀಂ ಇಂಡಿಯಾಗೆ ತಪ್ಪದ ಸಂಕಷ್ಟ

Webdunia
ಭಾನುವಾರ, 12 ಜೂನ್ 2022 (20:40 IST)
ಕಟಕ್: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾಗೆ ಇಂದು ಬ್ಯಾಟಿಗರು ಕೈಕೊಟ್ಟರು. ಪರಿಣಾಮ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಲಷ್ಟೇ ಶಕ್ತವಾಯಿತು.

ಇಂದು ಮತ್ತೊಮ್ಮೆ ಟಾಸ್ ಸೋತ ರಿಷಬ್ ಪಂತ್ ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ಋತುರಾಜ್ ಗಾಯಕ್ ವಾಡ್ ಕೇವಲ 1 ರನ್ ಗೇ ಔಟಾದರು. ಇಶಾನ್ ಕಿಶನ್ 34 ರನ್ ಗಳಿಸಿದರೆ ಶ್ರೇಯಸ್ ಅಯ್ಯರ್ 40 ರನ್ ಗಳಿಸಿದರು. ಆದರೆ ರಿಷಬ್ ಪಂತ್ (5), ಹಾರ್ದಿಕ್ ಪಾಂಡ್ಯ (9) ವಿಫಲರಾಗಿದ್ದು ಭಾರತಕ್ಕೆ ಮುಳುವಾಯಿತು.

ಫಿನಿಶರ್ ರೋಲ್ ಗಾಗಿಯೇ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದ ದಿನೇಶ್ ಕಾರ್ತಿಕ್ ತಮ್ಮ ಪಾತ್ರವನ್ನು ಉತ್ತಮವಾಗಿ ನಿಭಾಯಿಸಿದರು. 21 ಎಸೆತಗಳಲ್ಲಿ 30 ರನ್ ಗಳಿಸಿದ ದಿನೇಶ್ ತಂಡದ ಮೊತ್ತವನ್ನು 148 ಕ್ಕೆ ಏರಿಸುವಲ್ಲಿ ಸಹಾಯ ಮಾಡಿದರು. ಇನ್ನೀಗ ಬೌಲರ್ ಗಳು ಬಿಗುವಿನ ದಾಳಿ ನಡೆಸಿ ಟೀಂ ಇಂಡಿಯಾ ಕಾಪಾಡಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

ಮುಂದಿನ ಸುದ್ದಿ
Show comments