Webdunia - Bharat's app for daily news and videos

Install App

ಮೊಹಮ್ಮದ್ ಶಮಿಯನ್ನು ಕೈ ಬಿಟ್ಟಿದ್ದೇಕೆ? ಟೀಂ ಇಂಡಿಯಾ ಬೌಲಿಂಗ್ ಕೋಚ್ ಸ್ಪಷ್ಟನೆ

Webdunia
ಗುರುವಾರ, 14 ಸೆಪ್ಟಂಬರ್ 2023 (16:37 IST)
ಕೊಲೊಂಬೊ: ಏಷ್ಯಾ ಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿದ್ದು ಕೇವಲ ಒಂದು ಪಂದ್ಯದಲ್ಲಿ ಮಾತ್ರ.

ಶಮಿಯನ್ನು ಕಡೆಗಣಿಸಿ ಶಾರ್ದೂಲ್ ಠಾಕೂರ್ ಗೆ ಮಣೆ ಹಾಕಲಾಗಿತ್ತು. ನೇಪಾಳ ವಿರುದ್ಧದ ಪಂದ್ಯದಲ್ಲಿ ಮಾತ್ರ ಶಮಿ ಆಡಿದ್ದರು. ಆ ಪಂದ್ಯದಲ್ಲಿ ಅವರು ರನ್ ನಿಯಂತ್ರಿಸಿದ್ದರೂ ಒಂದೇ ವಿಕೆಟ್ ಕಬಳಿಸಿದ್ದರು.

ಹಾಗಿದ್ದರೂ ಅನುಭವಿ ವೇಗಿಯನ್ನು ಆಡುವ ಬಳಗದಿಂದ ಹೊರಗಿಟ್ಟ ಬಗ್ಗೆ ಟೀಂ ಇಂಡಿಯಾ ಬೌಲಿಂಗ್ ಕೋಚ್ ಪರಸ್ ಮಾಂಬ್ರೆ ಸ್ಪಷ್ಟನೆ ನೀಡಿದ್ದಾರೆ. ‘ಶಮಿಯಂತಹ ಅನುಭವಿ ವೇಗಿಯನ್ನು ಹೊರಗಿಡುವ ನಿರ್ಧಾರ ಸುಲಭದ್ದಲ್ಲ. ಈ ಬಗ್ಗೆ ಅವರ ಜೊತೆಗೆ ಸ್ಪಷ್ಟವಾಗಿ ಮಾತನಾಡಲಾಗಿತ್ತು. ಯಾವುದೇ ಆಟಗಾರನನ್ನೂ ಆಡುವ ಬಳಗದಿಂದ ಹೊರಗಿಟ್ಟರೆ ನಾವು ಸ್ಪಷ್ಟನೆ ನೀಡಿಯೇ ನೀಡುತ್ತೇವೆ. ಎಲ್ಲಾ ಆಟಗಾರರಿಗೂ ಗೊತ್ತು ನಾವು ಏನೇ ನಿರ್ಧಾರ ತೆಗೆದುಕೊಂಡರೂ ಅದು ತಂಡದ ಹಿತದೃಷ್ಟಿಯಿಂದ ಎಂದು. ಶಮಿ ವಿಚಾರದಲ್ಲಿಯೂ ಅದನ್ನೇ ಮಾಡಿದ್ದೇವೆ’ ಎಂದಿದ್ದಾರೆ. ನಾಳೆಯ ಬಾಂಗ್ಲಾ ವಿರುದ್ದದ ಪಂದ್ಯದಲ್ಲಿ ಅವರು ಆಡುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಹ್ಯಾಪೀ ಬರ್ತ್ ಡೇ ಕೆಎಲ್ ರಾಹುಲ್ ಎಂದ ಆರ್ ಸಿಬಿ: ವಿಶ್ ಮಾಡಕ್ಕಾಗುತ್ತೆ, ಟೀಂಗೆ ತಗೊಳ್ಳಕ್ಕೆ ಆಗಲ್ವಾ ಎನ್ನೋದಾ..

Viral video: ಎಂಥಾ ಕ್ಯಾರೆಕ್ಟರ್ ಗುರೂ.. ಅಭಿಮಾನಿಗಳ ಜೊತೆ ರೋಹಿತ್ ಶರ್ಮಾ ಫನ್

Rahul Dravid: ರಾಹುಲ್ ದ್ರಾವಿಡ್ ಮೇಲೆ ಸಂಜು ಸ್ಯಾಮ್ಸನ್ ಮುನಿಸು: ವಿಡಿಯೋ ವೈರಲ್

IPL 2025 RCB vs PBKS: ಯಾಕಾದ್ರೂ ಚಿನ್ನಸ್ವಾಮಿಯಲ್ಲಿ ಆರ್ ಸಿಬಿ ಮ್ಯಾಚ್ ಇರುತ್ತೋ

IPL 2025: ತವರಿನಲ್ಲಿ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್‌: ಸನ್‌ರೈಸರ್ಸ್‌ಗೆ ಮುಖಭಂಗ

ಮುಂದಿನ ಸುದ್ದಿ
Show comments