Webdunia - Bharat's app for daily news and videos

Install App

ನಮ್ಮ ಬೆಂಗಳೂರಿಗೆ ಬಂದಿಳಿದ ಟೀಂ ಇಂಡಿಯಾ ಹುಡುಗರು

Webdunia
ಮಂಗಳವಾರ, 31 ಜನವರಿ 2017 (09:08 IST)
ಬೆಂಗಳೂರು: ನಾಳೆ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯಕ್ಕಾಗಿ ಟೀಂ ಇಂಡಿಯಾ ಹುಡುಗರು ಬೆಂಗಳೂರಿಗೆ ಬಂದಿಳಿದಿದ್ದಾರೆ. ನಾಯಕ ವಿರಾಟ್ ಕೊಹ್ಲಿ, ಧೋನಿ ಸೇರಿದಂತೆ ಎಲ್ಲಾ ಆಟಗಾರರು ಕೆಂಪೇಗೌಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ.

 
ನಂತರ ತಮ್ಮ ಹೋಟೆಲ್ ಕೊಠಡಿಗೆ ತೆರಳಿದ ಆಟಗಾರರು ನಿನ್ನೆಯಿಡೀ ವಿಶ್ರಾಂತಿ ಪಡೆದಿದ್ದಾರೆ. ಇಂದಿನಿಂದ ಅಭ್ಯಾಸ ಆರಂಭಿಸುವ ನಿರೀಕ್ಷೆಯಿದೆ. ಬೆಂಗಳೂರಿಗೆ ಬಂದಿಳಿದ ಆಟಗಾರರಿಗೆ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ದೊರಕಿತು.

ಕಿರು ಮಾದರಿ ಸರಣಿ 1-1 ರಿಂದ ಸಮಬಲ ಕಂಡಿದೆ. ಹೀಗಾಗಿ ನಾಳೆಯ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದ್ದು, ಫೈನಲ್ ಪಂದ್ಯದ ಕಳೆ ಬಂದಿದೆ. ಪಂದ್ಯ 7 ಗಂಟೆಗೆ ನಡೆಯಲಿದ್ದು ಟಿಕೆಟ್ ಗಳು ಭರ್ಜರಿ ಮಾರಾಟಗೊಂಡಿದೆ. ಹೀಗಾಗಿ ಕೊಹ್ಲಿ ಪಡೆಯನ್ನು ಹುರಿದುಂಬಿಸಲು ಮೈದಾನ ಭರ್ತಿಯಿರುವುದಂತೂ ಗ್ಯಾರಂಟಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments