Webdunia - Bharat's app for daily news and videos

Install App

ಪಿಚ್ ಮರ್ಮವರಿಯದೇ ಇಂಗ್ಲೆಂಡ್ ಕಕ್ಕಾಬಿಕ್ಕಿ: ಬುದ್ಧಿವಂತಿಕೆ ತೋರಿದ ಟೀಂ ಇಂಡಿಯಾ

Webdunia
ಗುರುವಾರ, 25 ಫೆಬ್ರವರಿ 2021 (09:41 IST)
ಅಹಮ್ಮದಾಬಾದ್: ಸಾಮಾನ್ಯವಾಗಿ ಹೊನಲು ಬೆಳಕಿನ ಟೆಸ್ಟ್ ಪಂದ್ಯವೆಂದರೆ ವೇಗಿಗಳಿಗೆ ನೆರವಾಗುವ ಪಿಚ್ ಇರುತ್ತದೆ. ಇದೇ ಲೆಕ್ಕಾಚಾರದಲ್ಲಿ ಎಲ್ಲಾ ತಂಡಗಳೂ ಕಣಕ್ಕಿಳಿಯುತ್ತವೆ. ಆದರೆ ಟೀಂ ಇಂಡಿಯಾ ತೋರಿದ ಬುದ್ಧಿವಂತಿಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

 

ಇಂಗ್ಲೆಂಡ್ ವಿರುದ್ಧ ಹೊನಲು ಬೆಳಕಿನ ಟೆಸ್ಟ್ ಪಂದ್ಯಕ್ಕೆ ಭಾರತ ಮೂವರು ವೇಗಿಗಳೊಂದಿಗೆ ಕಣಕ್ಕಿಳಿಯಬಹುದು ಎಂದು ಎಲ್ಲರೂ ಲೆಕ್ಕಾಚಾರ ಹಾಕಿದ್ದರು. ಆದರೆ ಭಾರತ ಪಿಚ್ ಪರಿಸ್ಥಿತಿಯನ್ನು ಅರಿತು ಮೂವರು ಸ್ಪಿನ್ನರ್ ಗಳೊಂದಿಗೇ ಕಣಕ್ಕಿಳಿದಿದೆ. ಸಾಮಾನ್ಯವಾಗಿ ವೇಗಿಗಳ ಸಹಕಾರಿಯಾಗುವ ಹೊನಲು ಬೆಳಕಿನ ಟೆಸ್ಟ್ ಪಂದ್ಯದ ಪಿಚ್ ಇಲ್ಲಿ ಸ್ಪಿನ್ನರ್ ಗಳಿಗೆ ಸಹಕರಿಸುವ ಮೂಲಕ ಸಾಂಪ್ರದಾಯಿಕ ಪದ್ಧತಿಯನ್ನು ಮುರಿದು ಹೊಸ ಬುನಾದಿ ಹಾಕಿಕೊಟ್ಟಿದೆ. ಆದರೆ ಅತ್ತ ಇಂಗ್ಲೆಂಡ್ ಈ ಲೆಕ್ಕಾಚಾರವನ್ನು ಅರಿಯುವಲ್ಲಿ ಸೋತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 RCB vs DC: ಯಾರು ಏನಾರ ಹೇಳ್ಳಿ, ನಾವು ಒಳ್ಳೆ ಫ್ರೆಂಡ್ಸ್ ಎಂದ್ರು ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ video

Gautam Gambhir: ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಮರ್ಡರ್ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿ ಯಾರೆಂದು ಕೊನೆಗೂ ಪತ್ತೆ

IPL 2025 RCB vs DC: ಕೆಎಲ್ ರಾಹುಲ್ ನೋಡ್ಕೋ ಈವತ್ತು ನಮ್ಮ ಕಿಂಗ್ ಕೊಹ್ಲಿ ತಾಕತ್ತು

Pahalgam Attack, ಪಾಕ್‌ ಜತೆಗಿನ ಎಲ್ಲ ಕ್ರಿಕೆಟ್ ಸಂಬಂಧ ಮುರಿಯಬೇಕು: ಮಾಜಿ ಕ್ರಿಕೆಟಿಗ ಸೌರವ್ ಗಂಗೋಲಿ ಒತ್ತಾಯ

DC vs RCB Match: ಫ್ಯಾನ್ಸ್‌ ಕಾದಿದ್ದ ದಿನಕ್ಕೆ ಕ್ಷಣಗಣನೆ ಶುರು, ಕಿಂಗ್ ಕೊಹ್ಲಿ, ಕೆಎಲ್‌ ರಾಹುಲ್‌ಗೆ ಕೊಡ್ತಾರಾ ಕೌಂಟರ್‌

ಮುಂದಿನ ಸುದ್ದಿ
Show comments