Webdunia - Bharat's app for daily news and videos

Install App

ಪಿಚ್ ಮರ್ಮವರಿಯದೇ ಇಂಗ್ಲೆಂಡ್ ಕಕ್ಕಾಬಿಕ್ಕಿ: ಬುದ್ಧಿವಂತಿಕೆ ತೋರಿದ ಟೀಂ ಇಂಡಿಯಾ

Webdunia
ಗುರುವಾರ, 25 ಫೆಬ್ರವರಿ 2021 (09:41 IST)
ಅಹಮ್ಮದಾಬಾದ್: ಸಾಮಾನ್ಯವಾಗಿ ಹೊನಲು ಬೆಳಕಿನ ಟೆಸ್ಟ್ ಪಂದ್ಯವೆಂದರೆ ವೇಗಿಗಳಿಗೆ ನೆರವಾಗುವ ಪಿಚ್ ಇರುತ್ತದೆ. ಇದೇ ಲೆಕ್ಕಾಚಾರದಲ್ಲಿ ಎಲ್ಲಾ ತಂಡಗಳೂ ಕಣಕ್ಕಿಳಿಯುತ್ತವೆ. ಆದರೆ ಟೀಂ ಇಂಡಿಯಾ ತೋರಿದ ಬುದ್ಧಿವಂತಿಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

 

ಇಂಗ್ಲೆಂಡ್ ವಿರುದ್ಧ ಹೊನಲು ಬೆಳಕಿನ ಟೆಸ್ಟ್ ಪಂದ್ಯಕ್ಕೆ ಭಾರತ ಮೂವರು ವೇಗಿಗಳೊಂದಿಗೆ ಕಣಕ್ಕಿಳಿಯಬಹುದು ಎಂದು ಎಲ್ಲರೂ ಲೆಕ್ಕಾಚಾರ ಹಾಕಿದ್ದರು. ಆದರೆ ಭಾರತ ಪಿಚ್ ಪರಿಸ್ಥಿತಿಯನ್ನು ಅರಿತು ಮೂವರು ಸ್ಪಿನ್ನರ್ ಗಳೊಂದಿಗೇ ಕಣಕ್ಕಿಳಿದಿದೆ. ಸಾಮಾನ್ಯವಾಗಿ ವೇಗಿಗಳ ಸಹಕಾರಿಯಾಗುವ ಹೊನಲು ಬೆಳಕಿನ ಟೆಸ್ಟ್ ಪಂದ್ಯದ ಪಿಚ್ ಇಲ್ಲಿ ಸ್ಪಿನ್ನರ್ ಗಳಿಗೆ ಸಹಕರಿಸುವ ಮೂಲಕ ಸಾಂಪ್ರದಾಯಿಕ ಪದ್ಧತಿಯನ್ನು ಮುರಿದು ಹೊಸ ಬುನಾದಿ ಹಾಕಿಕೊಟ್ಟಿದೆ. ಆದರೆ ಅತ್ತ ಇಂಗ್ಲೆಂಡ್ ಈ ಲೆಕ್ಕಾಚಾರವನ್ನು ಅರಿಯುವಲ್ಲಿ ಸೋತಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments