Webdunia - Bharat's app for daily news and videos

Install App

ಕಪಿಲ್ ನೇತೃತ್ವದ ಸಮಿತಿಯಿಂದಾಗಿ ರವಿಶಾಸ್ತ್ರಿ ಕೋಚ್ ಹುದ್ದೆಗೇ ಕುತ್ತು!

Webdunia
ಸೋಮವಾರ, 30 ಸೆಪ್ಟಂಬರ್ 2019 (09:11 IST)
ಮುಂಬೈ: ಲೋಧಾ ಕಮಿಟಿ ಶಿಫಾರಸ್ಸಿನ ಅನ್ವಯ ಬಿಸಿಸಿಐನ ಯಾವುದೇ ಹುದ್ದೆಯಲ್ಲಿರುವವರು ಬೇರೆ ಯಾವುದೇ ಲಾಭದಾಯಕ ಹುದ್ದೆ ಹೊಂದುವಂತಿಲ್ಲ. ಇದು ಸ್ವ ಹಿತಾಸಕ್ತಿ ಹುದ್ದೆ ಸಂಘರ್ಷಕ್ಕೆಡೆ ಮಾಡುತ್ತದೆ.


ರಾಹುಲ್ ದ್ರಾವಿಡ್, ಸಚಿನ್ ತೆಂಡುಲ್ಕರ್ ಸೇರಿದಂತೆ ಕ್ರಿಕೆಟ್ ನ ಘಟಾನುಘಟಿ ದಿಗ್ಗಜರೆಲ್ಲಾ ಈ ವಿಚಾರದಲ್ಲಿ ಬಿಸಿಸಿಐ ತನಿಖಾಧಿಕಾರಿಗಳಿಂದ ನೋಟಿಸ್ ಪಡೆದವರೇ. ಆದರೆ ಈಗ ಟೀಂ ಇಂಡಿಯಾ ಕೋಚ್ ಆಯ್ಕೆ ಮಾಡಿದ ಕಪಿಲ್ ದೇವ್ ನೇತೃತ್ವದ ಸಿಎಸಿ ಸಮಿತಿಯ ವಿರುದ್ಧವೇ ಸ್ವ ಹಿತಾಸಕ್ತಿ ಸಂಘರ್ಷದ ಆರೋಪ ಕೇಳಿಬಂದಿದೆ.

ಈ ಬಗ್ಗೆ ಮಧ್ಯಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸದಸ್ಯ ಸಂಜೀವ್ ಗುಪ್ತಾ ಕಪಿಲ್ ನೇತೃತ್ವದ ಮೂವರು ಸಮಿತಿ ಸದಸ್ಯರ ಮೇಲೆ ಬಿಸಿಸಿಐ ತನಿಖಾಧಿಕಾರಿ ಡಿಕೆ ಜೈನ್ ಗೆ ದೂರು ನೀಡಿದ್ದಾರೆ. ಹೀಗಾಗಿ ಈಗ ಡಿಕೆ ಜೈನ್ ಈ ಸಮಿತಿ ಸದಸ್ಯರ ವಿರುದ್ಧ ತನಿಖೆ ನಡೆಸಲಿದ್ದು, ಒಂದು ವೇಳೆ ಆರೋಪ ಸಾಬೀತಾದರೆ, ಇವರು ಕೋಚ್ ಆಗಿ ಆಯ್ಕೆ ಮಾಡಿದ ರವಿಶಾಸ್ತ್ರಿ ಸ್ಥಾನಕ್ಕೆ ಕುತ್ತು ಬರಲಿದೆ. ರವಿಶಾಸ್ತ್ರಿ ಮತ್ತೊಮ್ಮೆ ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಬೇಕಾಗುತ್ತದೆ. ಈ ಪ್ರಕರಣ ಸಾಬೀತಾದರೆ ಬಿಸಿಸಿಐ ಮುಜುಗರಕ್ಕೀಡಾಗುವುದು ಖಂಡಿತಾ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ನೋಟ್ ಬುಕ್ ಸೆಲೆಬ್ರೇಷನ್ ತಂದ ಆಪತ್ತು, ದಿಗ್ವೇಶ್ ರಾಠಿ ಅಮಾನತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments