Webdunia - Bharat's app for daily news and videos

Install App

ಕಪಿಲ್ ನೇತೃತ್ವದ ಸಮಿತಿಯಿಂದಾಗಿ ರವಿಶಾಸ್ತ್ರಿ ಕೋಚ್ ಹುದ್ದೆಗೇ ಕುತ್ತು!

Webdunia
ಸೋಮವಾರ, 30 ಸೆಪ್ಟಂಬರ್ 2019 (09:11 IST)
ಮುಂಬೈ: ಲೋಧಾ ಕಮಿಟಿ ಶಿಫಾರಸ್ಸಿನ ಅನ್ವಯ ಬಿಸಿಸಿಐನ ಯಾವುದೇ ಹುದ್ದೆಯಲ್ಲಿರುವವರು ಬೇರೆ ಯಾವುದೇ ಲಾಭದಾಯಕ ಹುದ್ದೆ ಹೊಂದುವಂತಿಲ್ಲ. ಇದು ಸ್ವ ಹಿತಾಸಕ್ತಿ ಹುದ್ದೆ ಸಂಘರ್ಷಕ್ಕೆಡೆ ಮಾಡುತ್ತದೆ.


ರಾಹುಲ್ ದ್ರಾವಿಡ್, ಸಚಿನ್ ತೆಂಡುಲ್ಕರ್ ಸೇರಿದಂತೆ ಕ್ರಿಕೆಟ್ ನ ಘಟಾನುಘಟಿ ದಿಗ್ಗಜರೆಲ್ಲಾ ಈ ವಿಚಾರದಲ್ಲಿ ಬಿಸಿಸಿಐ ತನಿಖಾಧಿಕಾರಿಗಳಿಂದ ನೋಟಿಸ್ ಪಡೆದವರೇ. ಆದರೆ ಈಗ ಟೀಂ ಇಂಡಿಯಾ ಕೋಚ್ ಆಯ್ಕೆ ಮಾಡಿದ ಕಪಿಲ್ ದೇವ್ ನೇತೃತ್ವದ ಸಿಎಸಿ ಸಮಿತಿಯ ವಿರುದ್ಧವೇ ಸ್ವ ಹಿತಾಸಕ್ತಿ ಸಂಘರ್ಷದ ಆರೋಪ ಕೇಳಿಬಂದಿದೆ.

ಈ ಬಗ್ಗೆ ಮಧ್ಯಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸದಸ್ಯ ಸಂಜೀವ್ ಗುಪ್ತಾ ಕಪಿಲ್ ನೇತೃತ್ವದ ಮೂವರು ಸಮಿತಿ ಸದಸ್ಯರ ಮೇಲೆ ಬಿಸಿಸಿಐ ತನಿಖಾಧಿಕಾರಿ ಡಿಕೆ ಜೈನ್ ಗೆ ದೂರು ನೀಡಿದ್ದಾರೆ. ಹೀಗಾಗಿ ಈಗ ಡಿಕೆ ಜೈನ್ ಈ ಸಮಿತಿ ಸದಸ್ಯರ ವಿರುದ್ಧ ತನಿಖೆ ನಡೆಸಲಿದ್ದು, ಒಂದು ವೇಳೆ ಆರೋಪ ಸಾಬೀತಾದರೆ, ಇವರು ಕೋಚ್ ಆಗಿ ಆಯ್ಕೆ ಮಾಡಿದ ರವಿಶಾಸ್ತ್ರಿ ಸ್ಥಾನಕ್ಕೆ ಕುತ್ತು ಬರಲಿದೆ. ರವಿಶಾಸ್ತ್ರಿ ಮತ್ತೊಮ್ಮೆ ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಬೇಕಾಗುತ್ತದೆ. ಈ ಪ್ರಕರಣ ಸಾಬೀತಾದರೆ ಬಿಸಿಸಿಐ ಮುಜುಗರಕ್ಕೀಡಾಗುವುದು ಖಂಡಿತಾ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments