Webdunia - Bharat's app for daily news and videos

Install App

ಕಪಿಲ್ ನೇತೃತ್ವದ ಸಮಿತಿಯಿಂದಾಗಿ ರವಿಶಾಸ್ತ್ರಿ ಕೋಚ್ ಹುದ್ದೆಗೇ ಕುತ್ತು!

Webdunia
ಸೋಮವಾರ, 30 ಸೆಪ್ಟಂಬರ್ 2019 (09:11 IST)
ಮುಂಬೈ: ಲೋಧಾ ಕಮಿಟಿ ಶಿಫಾರಸ್ಸಿನ ಅನ್ವಯ ಬಿಸಿಸಿಐನ ಯಾವುದೇ ಹುದ್ದೆಯಲ್ಲಿರುವವರು ಬೇರೆ ಯಾವುದೇ ಲಾಭದಾಯಕ ಹುದ್ದೆ ಹೊಂದುವಂತಿಲ್ಲ. ಇದು ಸ್ವ ಹಿತಾಸಕ್ತಿ ಹುದ್ದೆ ಸಂಘರ್ಷಕ್ಕೆಡೆ ಮಾಡುತ್ತದೆ.


ರಾಹುಲ್ ದ್ರಾವಿಡ್, ಸಚಿನ್ ತೆಂಡುಲ್ಕರ್ ಸೇರಿದಂತೆ ಕ್ರಿಕೆಟ್ ನ ಘಟಾನುಘಟಿ ದಿಗ್ಗಜರೆಲ್ಲಾ ಈ ವಿಚಾರದಲ್ಲಿ ಬಿಸಿಸಿಐ ತನಿಖಾಧಿಕಾರಿಗಳಿಂದ ನೋಟಿಸ್ ಪಡೆದವರೇ. ಆದರೆ ಈಗ ಟೀಂ ಇಂಡಿಯಾ ಕೋಚ್ ಆಯ್ಕೆ ಮಾಡಿದ ಕಪಿಲ್ ದೇವ್ ನೇತೃತ್ವದ ಸಿಎಸಿ ಸಮಿತಿಯ ವಿರುದ್ಧವೇ ಸ್ವ ಹಿತಾಸಕ್ತಿ ಸಂಘರ್ಷದ ಆರೋಪ ಕೇಳಿಬಂದಿದೆ.

ಈ ಬಗ್ಗೆ ಮಧ್ಯಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸದಸ್ಯ ಸಂಜೀವ್ ಗುಪ್ತಾ ಕಪಿಲ್ ನೇತೃತ್ವದ ಮೂವರು ಸಮಿತಿ ಸದಸ್ಯರ ಮೇಲೆ ಬಿಸಿಸಿಐ ತನಿಖಾಧಿಕಾರಿ ಡಿಕೆ ಜೈನ್ ಗೆ ದೂರು ನೀಡಿದ್ದಾರೆ. ಹೀಗಾಗಿ ಈಗ ಡಿಕೆ ಜೈನ್ ಈ ಸಮಿತಿ ಸದಸ್ಯರ ವಿರುದ್ಧ ತನಿಖೆ ನಡೆಸಲಿದ್ದು, ಒಂದು ವೇಳೆ ಆರೋಪ ಸಾಬೀತಾದರೆ, ಇವರು ಕೋಚ್ ಆಗಿ ಆಯ್ಕೆ ಮಾಡಿದ ರವಿಶಾಸ್ತ್ರಿ ಸ್ಥಾನಕ್ಕೆ ಕುತ್ತು ಬರಲಿದೆ. ರವಿಶಾಸ್ತ್ರಿ ಮತ್ತೊಮ್ಮೆ ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಬೇಕಾಗುತ್ತದೆ. ಈ ಪ್ರಕರಣ ಸಾಬೀತಾದರೆ ಬಿಸಿಸಿಐ ಮುಜುಗರಕ್ಕೀಡಾಗುವುದು ಖಂಡಿತಾ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

ಮುಂದಿನ ಸುದ್ದಿ
Show comments