ಹಿಂದಿನವರು ಏನು ಕಡಿದು ಕಟ್ಟೆ ಹಾಕಿದ್ರು ಅಂತ ನಮ್ಮ ಬಗ್ಗೆ ಮಾತಾಡ್ತಾರೆ? ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಪ್ರಶ್ನೆ

Webdunia
ಗುರುವಾರ, 6 ಸೆಪ್ಟಂಬರ್ 2018 (09:36 IST)
ಸೌಥಾಂಪ್ಟನ್: ಇಂಗ್ಲೆಂಡ್ ಮತ್ತು ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಸೋತಿದ್ದಕ್ಕೇ ಈಗಿನ ಟೀಂ ಇಂಡಿಯಾ ಆಟಗಾರರು ಮತ್ತು ಕೋಚ್ ಮೇಲೆ ಟೀಕೆ ಮಾಡುತ್ತಿರುವವರ ಮೇಲೆ ರವಿಶಾಸ್ತ್ರಿ ಸಿಡಿದೆದ್ದಿದ್ದಾರೆ.

ಕಳೆದ 10-15 ವರ್ಷಗಳಲ್ಲಿ ಯಾವುದೇ ಕ್ರಿಕೆಟಿಗರು ಮಾಡದಷ್ಟು ಸಾಧನೆ, ರನ್ ಈ ತಂಡ ಮಾಡಿದೆ. ಹಿಂದೆಯೂ ಸಚಿನ್, ದ್ರಾವಿಡ್ ರಂತಹ ಶ್ರೇಷ್ಠ ಕ್ರಿಕೆಟಿಗರು ತಂಡದಲ್ಲಿದ್ದಾಗಲೂ ಭಾರತ ವಿದೇಶದಲ್ಲಿ ಸರಣಿ ಸೋತಿದೆ. ಹೀಗಿರುವಾಗ ನಾವು ಎರಡು ಸರಣಿ ಸೋತಿದ್ದಕ್ಕೇ ಇಷ್ಟೊಂದು ಟೀಕೆ ಮಾಡುತ್ತಿರುವುದೇಕೆ?

ಹಾಗೆ ನೋಡಿದರೆ ಕಳೆದ ಎರಡು ಮೂರು ವರ್ಷಗಳಲ್ಲಿ ನಾವು ವಿದೇಶದಲ್ಲಿ 9 ಪಂದ್ಯಗಳನ್ನು ಮತ್ತು ಮೂರು ಸರಣಿಗಳನ್ನು ಗೆದ್ದಿದ್ದೇವೆ ಎಂದು ಕೋಚ್ ಶಾಸ್ತ್ರಿ ತಮ್ಮ ತಂಡವನ್ನು ಸಮರ್ಥಿಸಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಸರಣಿ ಸೋತ ಬಳಿಕ ರವಿಶಾಸ್ತ್ರಿ ಹಾಗೂ ಇತರ ಕ್ರಿಕೆಟಿಗರ ಮೇಲೆ ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಟೀಕಾ ಪ್ರಹಾರವನ್ನೇ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ರವಿಶಾಸ್ತ್ರಿ ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments