Webdunia - Bharat's app for daily news and videos

Install App

ಹಿಂದಿನವರು ಏನು ಕಡಿದು ಕಟ್ಟೆ ಹಾಕಿದ್ರು ಅಂತ ನಮ್ಮ ಬಗ್ಗೆ ಮಾತಾಡ್ತಾರೆ? ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಪ್ರಶ್ನೆ

Webdunia
ಗುರುವಾರ, 6 ಸೆಪ್ಟಂಬರ್ 2018 (09:36 IST)
ಸೌಥಾಂಪ್ಟನ್: ಇಂಗ್ಲೆಂಡ್ ಮತ್ತು ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಸೋತಿದ್ದಕ್ಕೇ ಈಗಿನ ಟೀಂ ಇಂಡಿಯಾ ಆಟಗಾರರು ಮತ್ತು ಕೋಚ್ ಮೇಲೆ ಟೀಕೆ ಮಾಡುತ್ತಿರುವವರ ಮೇಲೆ ರವಿಶಾಸ್ತ್ರಿ ಸಿಡಿದೆದ್ದಿದ್ದಾರೆ.

ಕಳೆದ 10-15 ವರ್ಷಗಳಲ್ಲಿ ಯಾವುದೇ ಕ್ರಿಕೆಟಿಗರು ಮಾಡದಷ್ಟು ಸಾಧನೆ, ರನ್ ಈ ತಂಡ ಮಾಡಿದೆ. ಹಿಂದೆಯೂ ಸಚಿನ್, ದ್ರಾವಿಡ್ ರಂತಹ ಶ್ರೇಷ್ಠ ಕ್ರಿಕೆಟಿಗರು ತಂಡದಲ್ಲಿದ್ದಾಗಲೂ ಭಾರತ ವಿದೇಶದಲ್ಲಿ ಸರಣಿ ಸೋತಿದೆ. ಹೀಗಿರುವಾಗ ನಾವು ಎರಡು ಸರಣಿ ಸೋತಿದ್ದಕ್ಕೇ ಇಷ್ಟೊಂದು ಟೀಕೆ ಮಾಡುತ್ತಿರುವುದೇಕೆ?

ಹಾಗೆ ನೋಡಿದರೆ ಕಳೆದ ಎರಡು ಮೂರು ವರ್ಷಗಳಲ್ಲಿ ನಾವು ವಿದೇಶದಲ್ಲಿ 9 ಪಂದ್ಯಗಳನ್ನು ಮತ್ತು ಮೂರು ಸರಣಿಗಳನ್ನು ಗೆದ್ದಿದ್ದೇವೆ ಎಂದು ಕೋಚ್ ಶಾಸ್ತ್ರಿ ತಮ್ಮ ತಂಡವನ್ನು ಸಮರ್ಥಿಸಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಸರಣಿ ಸೋತ ಬಳಿಕ ರವಿಶಾಸ್ತ್ರಿ ಹಾಗೂ ಇತರ ಕ್ರಿಕೆಟಿಗರ ಮೇಲೆ ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಟೀಕಾ ಪ್ರಹಾರವನ್ನೇ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ರವಿಶಾಸ್ತ್ರಿ ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

ಮುಂದಿನ ಸುದ್ದಿ
Show comments