ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಲು ಐಪಿಎಲ್ ವೇದಿಕೆ ಬಳಸಿಕೊಂಡ ಕ್ರಿಕೆಟಿಗರು

Webdunia
ಭಾನುವಾರ, 1 ಮೇ 2022 (10:45 IST)
ಮುಂಬೈ: ಕಳಪೆ ಫಾರ್ಮ್ ನಿಂದಾಗಿ ಟೀಂ ಇಂಡಿಯಾದಿಂದ ಹೊರಹೋಗಿದ್ದ ಕೆಲವು ಕ್ರಿಕೆಟಿಗರು ಈಗ ಭರ್ಜರಿ ಪ್ರದರ್ಶನ ಕೊಟ್ಟು ಮತ್ತೆ ತಂಡಕ್ಕೆ ಬರುವ ನಿರೀಕ್ಷೆಯಲ್ಲಿದ್ದಾರೆ.

ಹಾರ್ದಿಕ್ ಪಾಂಡ್ಯ: ಗುಜರಾತ್ ಟೈಟನ್ಸ್ ನಾಯಕ ಹಾರ್ದಿಕ್ ಈಗ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಮಿಂಚುತ್ತಿದ್ದಾರೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್ ತಂಡದಲ್ಲಿ ಅವರು ಸ್ಥಾನ ಪಡೆದರೂ ಅಚ್ಚರಿಯಿಲ್ಲ.

ಶಿಖರ್ ಧವನ್: ಟಿ20ಯಲ್ಲಿ ಬಹುತೇಕ ಮೂಲೆಗುಂಪಾಗಿದ್ದ ಶಿಖರ್ ಧವನ್ ಈಗ ಐಪಿಎಲ್ ನಲ್ಲಿ ನೀಡುತ್ತಿರುವ ಪ್ರದರ್ಶನ ನೋಡಿದರೆ ಮುಂದೆ ಅವರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವುದು ಖಚಿತವಾಗಿದೆ.

ಉಮೇಶ್ ಯಾದವ್: ಮೊಹಮ್ಮದ್ ಸಿರಾಜ್, ಶ್ರಾದ್ಧೂಲ್ ಠಾಕೂರ್ ಸೇರಿದಂತೆ ಹೊಸ ವೇಗಿಗಳ ಆಗಮನವಾದ ಬಳಿಕ ಉಮೇಶ್ ಯಾದವ್ ಟೀಂ ಇಂಡಿಯಾದಿಂದ ಸಂಪೂರ್ಣ ಮೂಲೆಗುಂಪಾಗಿದ್ದರು. ಆದರೆ ಈಗ ಐಪಿಎಲ್ ನಲ್ಲಿ ನೀಡುತ್ತಿರುವ ಪ್ರದರ್ಶನ ನೋಡಿದರೆ ಮತ್ತೆ ತಂಡಕ್ಕೆ ವಾಪಸ್ ಆಗುವ ಲಕ್ಷಣಗಳು ತೋರುತ್ತಿವೆ.

ದಿನೇಶ್ ಕಾರ್ತಿಕ್: ಹಿರಿಯ ಆಟಗಾರನೆಂಬ ಕಾರಣಕ್ಕೆ  ಮತ್ತು ರಿಷಬ್ ಪಂತ್ ಆಗಮನದ ಬಳಿಕ ದಿನೇಶ್ ಕಾರ್ತಿಕ್ ತಂಡಕ್ಕೆ ಆಯ್ಕೆಯಾಗುವುದೇ ನಿಂತಿದೆ. ಆದರೆ ಈಗ ಆರ್ ಸಿಬಿ ಪರ ಅವರು ಫಿನಿಶರ್ ಆಗಿ ತೋರುತ್ತಿರುವ ನಿರ್ವಹಣೆ ನೋಡಿದರೆ ಮತ್ತೆ ತಂಡಕ್ಕೆ ಬಂದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇನ್ನೇನು ಚಿನ್ನಸ್ವಾಮಿಯಲ್ಲಿ ಪಂದ್ಯಾಟದ ಕಾವು ಶುರುವಾಗಬೇಕೆನ್ನುವಷ್ಟರಲ್ಲಿ ನೆರವೇರಿತು ವಿಶೇಷ ಪೂಜೆ

ಕೆಎಲ್ ರಾಹುಲ್ ಗೆ ಕಾಂತಾರ ಸ್ಟೈಲ್ ವೆಲ್ಕಂ ಕೊಟ್ಟ ಡೆಲ್ಲಿ ಕ್ಯಾಪಿಟಲ್ಸ್ Video

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲಿಕರು ಇವರೇ: ಇನ್ಮೇಲೆ ಹೆಸರೂ ಚೇಂಜ್

ವಿರಾಟ್ ಕೊಹ್ಲಿ ಓಪನರ್: ಮೊದಲ ಪಂದ್ಯಕ್ಕೆ ಆರ್ ಸಿಬಿ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ

RCB vs SRH: ಕಾಲ್ತುಳಿತದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿಯ ಭದ್ರತೆಯಲ್ಲಿ ಭಾರೀ ಬದಲಾವಣೆ

ಮುಂದಿನ ಸುದ್ದಿ
Show comments