Webdunia - Bharat's app for daily news and videos

Install App

ಗಾಯಾಳುಗಳ ಗೂಡಾಗಿದ್ದರೂ ಹೋರಾಟ ಕೈ ಬಿಡದ ಟೀಂ ಇಂಡಿಯಾ

Webdunia
ಸೋಮವಾರ, 11 ಜನವರಿ 2021 (10:00 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ಗೆಲುವಿನ ಗುರಿಯ ಬೆನ್ನತ್ತುವುದರ ಜೊತೆಗೆ ಗಾಯಾಳುಗಳನ್ನು ನಿಭಾಯಿಸುವ ಚಿಂತೆಯಲ್ಲಿದೆ.


ಐದನೇ ದಿನದಾಟದಲ್ಲಿ ಚಹಾ ವಿರಾಮದ ವೇಳೆಗೆ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 280 ರನ್ ಗಳಿಸಿದೆ. ಗೆಲುವಿಗೆ ಭಾರತ ಇನ್ನೂ 127 ರನ್ ಗಳಿಸಬೇಕಿದೆ. ಭಾರತಕ್ಕೆ ಇನ್ನು ಬ್ಯಾಟ್ಸ್ ಮನ್ ಗಳ ಬಲವಿಲ್ಲ. ಇದೀಗ ರವಿಚಂದ್ರನ್ ಅಶ್ವಿನ್ 7 ರನ್ ಮತ್ತು ಹನುಮ ವಿಹಾರಿ 4 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇನ್ನು, ರವೀಂದ್ರ ಜಡೇಜಾ ಅನಿವಾರ್ಯವಾದರೆ ಎಂದು ನೋವು ನಿವಾರಕ ಸೇವಿಸಿ ಬ್ಯಾಟಿಂಗ್ ಗೆ ಸಿದ್ಧರಾಗಿದ್ದಾರೆ. ಈಗ ಬ್ಯಾಟಿಂಗ್ ಮಾಡುತ್ತಿರುವ ಹನುಮ ವಿಹಾರಿ ಕೂಡಾ ಸ್ನಾಯು ಸೆಳೆತದಿಂದ ಕುಂಟುತ್ತಲೇ ಬ್ಯಾಟಿಂಗ್ ಮಾಡುತ್ತಿದ್ದಾರೆ. ಉಳಿದವರಲ್ಲಿ ಬ್ಯಾಟಿಂಗ್ ಸಾಮರ್ಥ್ಯವಿಲ್ಲ. ಹೀಗಾಗಿ ಭಾರತಕ್ಕೆ ಈಗ ಸೋಲು ತಪ್ಪಿಸಿಕೊಳ್ಳುವುದೇ ಚಿಂತೆಯಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments