Webdunia - Bharat's app for daily news and videos

Install App

ಟೀಂ ಇಂಡಿಯಾ ಇಬ್ಬಾಗ! ರೋಹಿತ್-ಕೊಹ್ಲಿ ಬಳಗದ ಒಳಗೇ ನಡೀತಿದೆ ವಾರ್!

Webdunia
ಶನಿವಾರ, 13 ಜುಲೈ 2019 (10:32 IST)
ಮುಂಬೈ: ವಿಶ್ವಕಪ್ ಸೋಲಿನ ಬಳಿಕ ಟೀಂ ಇಂಡಿಯಾ ಈಗ ಒಡೆದ ಮನೆಯಂತಾಗಿದೆ ಎಂದು ಹಿಂದಿ ದೈನಿಕವೊಂದು ವರದಿ ಮಾಡಿದೆ.


ಟೀಂ ಇಂಡಿಯಾದಲ್ಲಿ ಉಪನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವೆ ಎರಡು ಬಣ ಶುರುವಾಗಿದೆ. ಇದರಲ್ಲಿ ರೋಹಿತ್ ಬಣ ವಿರಾಟ್ ಮತ್ತು ಕೋಚ್ ರವಿಶಾಸ್ತ್ರಿ ವಿರುದ್ಧ ಅಸಮಾಧಾನ ಹೊಂದಿದೆ ಎಂದು ವರದಿಯಾಗಿದೆ.

ಕೊಹ್ಲಿ ಮತ್ತು ರವಿಶಾಸ್ತ್ರಿಗೆ ಬಿಸಿಸಿಐನ ಆಡಳಿತ ಮಂಡಳಿ ವಿನೋದ್ ರಾಯ್ ಬೆಂಬಲವಿದೆ. ಹೀಗಾಗಿ ಇಬ್ಬರೂ ತಮಗಿಷ್ಟ ಬಂದ ಹಾಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ತಮ್ಮ ಇಷ್ಟದ ಆಟಗಾರರಿಗೇ ಅವಕಾಶ ಕೊಡುತ್ತಾರೆ. ರೋಹಿತ್ ಮತ್ತು ಜಸ್ಪ್ರೀತ್ ಬುಮ್ರಾ ಹೊರತಾಗಿ ಉಳಿದೆಲ್ಲಾ ಆಟಗಾರರನ್ನು ತಮಗಿಷ್ಟ ಬಂದ ಹಾಗೆ ಬದಲಾಯಿಸುತ್ತಾರೆ. ಈ ವೇಳೆ ತಂಡದ ಇತರ ಆಟಗಾರರ ಅಭಿಪ್ರಾಯವನ್ನು ಕಿವಿ ಮೇಲೂ ಹಾಕಿಕೊಳ್ಳುವುದಿಲ್ಲ ಎನ್ನಲಾಗಿದೆ.

ಒಂದು ವೇಳೆ ಇಬ್ಬರು ಸ್ಪಿನ್ನರ್ ಗಳ ಪೈಕಿ ಒಬ್ಬರನ್ನು ಆಯ್ಕೆ ಮಾಡಬೇಕಾದ ಸಂದರ್ಭ ಬಂದರೆ ಆರ್ ಸಿಬಿ ತಂಡದ ಜತೆಗಾರ ಯಜುವೇಂದ್ರ ಚಾಹಲ್ ರನ್ನೇ ಕೊಹ್ಲಿ ಆಯ್ಕೆ ಮಾಡುತ್ತಾರೆ. ಕೆಎಲ್ ರಾಹುಲ್ ತಮ್ಮ ನಿಕಟವರ್ತಿ ಎನ್ನುವ ಕಾರಣಕ್ಕೆ ಫಾರ್ಮ್ ನಲ್ಲಿಲ್ಲದಿದ್ದರೂ ಅವಕಾಶ ಕೊಡುತ್ತಾರೆ. ರೋಹಿತ್ ಜತೆಗೆ ಗುರುತಿಸಿಕೊಂಡ ಆಟಗಾರರಿಗೆ ಅವಕಾಶವೇ ಸಿಗುವುದಿಲ್ಲ. ಇದು ತಂಡವನ್ನು ಇಬ್ಬಾಗ ಮಾಡಿದೆ. ಕೋಚ್ ಮತ್ತು ನಾಯಕನ ಮೇಲೆ ರೋಹಿತ್ ಬಣ ತೀವ್ರ ಅಸಮಾಧಾನ ಹೊಂದಿದೆ ಎಂದು ತಂಡದ ಮೂಲಗಳ ಹೇಳಿಕೆ ಆಧರಿಸಿ ಪತ್ರಿಕೆ ವರದಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಮುಂದಿನ ಸುದ್ದಿ
Show comments