Webdunia - Bharat's app for daily news and videos

Install App

ಟೀಂ ಇಂಡಿಯಾ ಸೋತಿದ್ದರಿಂದ ವಿಶ್ವಕಪ್ ಆಯೋಜಕರ ಆದಾಯಕ್ಕೆ ಕತ್ತರಿ!

Webdunia
ಬುಧವಾರ, 10 ನವೆಂಬರ್ 2021 (13:03 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಸೆಮಿಫೈನಲ್ ಗೂ ಮೊದಲೇ ಟೀಂ ಇಂಡಿಯಾ ಹೊರಬಿದ್ದಿರುವುದರಿಂದ ಅಭಿಮಾನಿಗಳು ಆಕ್ರೋಶಕ್ಕೊಳಗಾಗಿದ್ದಾರೆ. ಆದರೆ ಇದಕ್ಕೂ ದೊಡ್ಡ ಹೊಡೆತ ಸಿಕ್ಕಿರುವುದು ಆಯೋಜಕರಿಗೆ.

ಭಾರತ ತಂಡ ಆಡುತ್ತದೆ ಎಂದಾದರೆ ಇಡೀ ವಿಶ್ವವೇ ಎದುರು ನೋಡುತ್ತದೆ. ಭಾರತ ಕ್ರಿಕೆಟ್ ಗೆ ಅಭಿಮಾನಿಗಳು ಜಾಸ್ತಿ. ಹೀಗಾಗಿ ಆದಾಯದ ದೃಷ್ಟಿಯಿಂದ ಭಾರತ ಆಡುವ ಪಂದ್ಯಗಳು ಲಾಭಕರ. ಹೀಗಾಗಿ ಸಾಕಷ್ಟು ಜಾಹೀರಾತುದಾರರು ಟೀಂ ಇಂಡಿಯಾ ಆಡುವ ಪಂದ್ಯಗಳಲ್ಲಿ ಜಾಹೀರಾತು ಬುಕ್ ಮಾಡಿಕೊಳ್ಳುತ್ತವೆ.

ಆದರೆ ಈಗ ಅಂತಿಮ ಘಟ್ಟದಲ್ಲಿ ಭಾರತ ತಂಡವೇ ಇಲ್ಲದ ಕಾರಣ ಜಾಹೀರಾತುದಾರರ ಸಂಖ್ಯೆಯೂ ಕಡಿಮೆಯಾಗಿದೆ. ಮೈದಾನಕ್ಕೆ ಬರುವ ಅಭಿಮಾನಿಗಳೂ ಕಡಿಮೆಯಾಗುತ್ತಾರೆ. ಇದು ಆಯೋಜಕರ ಜೇಬಿಗೆ ದೊಡ್ಡ ಹೊರೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಸೂರ್ಯಕುಮಾರ್ ಯಾದವ್ ನಾಯಕತ್ವಕ್ಕೂ ಸದ್ಯದಲ್ಲೇ ಕೊಕ್

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೇ ಟೀಂ ಇಂಡಿಯಾದಲ್ಲಿ ಸ್ಥಾನ ಗ್ಯಾರಂಟಿ ಇಲ್ಲ

ಮುಂದಿನ ಸುದ್ದಿ
Show comments