Webdunia - Bharat's app for daily news and videos

Install App

ಟೀಂ ಇಂಡಿಯಾ ಸೋತಿದ್ದರಿಂದ ವಿಶ್ವಕಪ್ ಆಯೋಜಕರ ಆದಾಯಕ್ಕೆ ಕತ್ತರಿ!

Webdunia
ಬುಧವಾರ, 10 ನವೆಂಬರ್ 2021 (13:03 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಸೆಮಿಫೈನಲ್ ಗೂ ಮೊದಲೇ ಟೀಂ ಇಂಡಿಯಾ ಹೊರಬಿದ್ದಿರುವುದರಿಂದ ಅಭಿಮಾನಿಗಳು ಆಕ್ರೋಶಕ್ಕೊಳಗಾಗಿದ್ದಾರೆ. ಆದರೆ ಇದಕ್ಕೂ ದೊಡ್ಡ ಹೊಡೆತ ಸಿಕ್ಕಿರುವುದು ಆಯೋಜಕರಿಗೆ.

ಭಾರತ ತಂಡ ಆಡುತ್ತದೆ ಎಂದಾದರೆ ಇಡೀ ವಿಶ್ವವೇ ಎದುರು ನೋಡುತ್ತದೆ. ಭಾರತ ಕ್ರಿಕೆಟ್ ಗೆ ಅಭಿಮಾನಿಗಳು ಜಾಸ್ತಿ. ಹೀಗಾಗಿ ಆದಾಯದ ದೃಷ್ಟಿಯಿಂದ ಭಾರತ ಆಡುವ ಪಂದ್ಯಗಳು ಲಾಭಕರ. ಹೀಗಾಗಿ ಸಾಕಷ್ಟು ಜಾಹೀರಾತುದಾರರು ಟೀಂ ಇಂಡಿಯಾ ಆಡುವ ಪಂದ್ಯಗಳಲ್ಲಿ ಜಾಹೀರಾತು ಬುಕ್ ಮಾಡಿಕೊಳ್ಳುತ್ತವೆ.

ಆದರೆ ಈಗ ಅಂತಿಮ ಘಟ್ಟದಲ್ಲಿ ಭಾರತ ತಂಡವೇ ಇಲ್ಲದ ಕಾರಣ ಜಾಹೀರಾತುದಾರರ ಸಂಖ್ಯೆಯೂ ಕಡಿಮೆಯಾಗಿದೆ. ಮೈದಾನಕ್ಕೆ ಬರುವ ಅಭಿಮಾನಿಗಳೂ ಕಡಿಮೆಯಾಗುತ್ತಾರೆ. ಇದು ಆಯೋಜಕರ ಜೇಬಿಗೆ ದೊಡ್ಡ ಹೊರೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments