Webdunia - Bharat's app for daily news and videos

Install App

ಕೋಚ್ ರವಿಶಾಸ್ತ್ರಿಯನ್ನು ಕಿತ್ತೊಗೆಯಲು ಒತ್ತಾಯಿಸಿದ ಟೀಂ ಇಂಡಿಯಾ ಕ್ರಿಕೆಟಿಗ!

Webdunia
ಮಂಗಳವಾರ, 18 ಸೆಪ್ಟಂಬರ್ 2018 (09:09 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ಹೀನಾಯ ಸರಣಿ ಸೋಲಿನ ನಂತರ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಯನ್ನು ವಜಾಗೊಳಿಸಲು ಮಾಜಿ ಕ್ರಿಕೆಟಿಗರ ಒತ್ತಾಯ ಹೆಚ್ಚುತ್ತಿದೆ. ಇದೀಗ ಆ ಸಾಲಿಗೆ ಮತ್ತೊಮ್ಮೆ ಹಿರಿಯ ಕ್ರಿಕೆಟಿಗ ಸೇರ್ಪಡೆಯಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧ ಸರಣಿ ಸೋಲಿನ ಬಳಿಕ ಮಾಜಿ ನಾಯಕ ಸೌರವ್ ಗಂಗೂಲಿ,  ವೀರೇಂದ್ರ ಸೆಹ್ವಾಗ್ ರವಿಶಾಸ್ತ್ರಿ ಕಾರ್ಯ ವೈಖರಿಯನ್ನು ಪ್ರಶ್ನಿಸಿದ್ದರು. ಇದೀಗ ಹಿರಿಯ ಕ್ರಿಕೆಟಿಗ ಚೇತನ್ ಚೌಹಾನ್ ಕೂಡಾ ಅದೇ ಅಭಿಪ್ರಾಯಪಟ್ಟಿದ್ದಾರೆ.

ಅಷ್ಟೇ ಅಲ್ಲದೆ, ಟೀಂ ಇಂಡಿಯಾ ಕೋಚ್ ಹುದ್ದೆಯಿಂದ ರವಿಶಾಸ್ತ್ರಿಯನ್ನು ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ರವಿಶಾಸ್ತ್ರಿ ಕಾಮೆಂಟರಿ ಹೇಳುವುದರಲ್ಲಿ ಎಕ್ಸ್ ಪರ್ಟ್. ಅವರನ್ನು ಕೋಚ್ ಹುದ್ದೆಯಿಂದ ವಜಾಗೊಳಿಸಿ ಅವರ ಇಷ್ಟದ ಕಾಮೆಂಟರಿ ಹೇಳಲು ಬಿಡಿ ಎಂದು ಚೌಹಾನ್ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಮುಂದಿನ ಸುದ್ದಿ
Show comments